Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM
Share

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ
ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ