Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM
Share

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
Related Photo Gallery
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್



