Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM
Share

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.
1 / 7

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.
2 / 7

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.
3 / 7

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
4 / 7

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.
5 / 7

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.
6 / 7

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
7 / 7
Related Photo Gallery
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!



