AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ

ಹಾವೇರಿ ಜಿಲ್ಲೆ ಹಾನಗಲ್​​ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Jul 12, 2023 | 1:07 PM

Share
170 years old hangal government school reached a state of disrepair

ಹಾವೇರಿ ಜಿಲ್ಲೆ ಹಾನಗಲ್​​ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

1 / 7
170 years old hangal government school reached a state of disrepair

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

2 / 7
170 years old hangal government school reached a state of disrepair

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

3 / 7
170 years old hangal government school reached a state of disrepair

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

4 / 7
170 years old hangal government school reached a state of disrepair

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

5 / 7
170 years old hangal government school reached a state of disrepair

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

6 / 7
170 years old hangal government school reached a state of disrepair

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.

7 / 7
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು