AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vittal Malekudiya: ‘19.20.21’ ಚಿತ್ರದಲ್ಲಿರುವ ರಿಯಲ್​ ಕಥೆ ಯಾರದ್ದು? ಫೋಟೋ ಸಹಿತ ಮಾಹಿತಿ ಹಂಚಿಕೊಂಡ ಚಿತ್ರತಂಡ

19.20.21 Movie | Mansore: ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ. ವಿಠಲ್ ಅವರ ಹೋರಾಟದ ಕಥೆ ‘19.20.21’ ಚಿತ್ರದಲ್ಲಿದೆ.

ಮದನ್​ ಕುಮಾರ್​
|

Updated on: Mar 02, 2023 | 5:28 PM

Share
ಖ್ಯಾತ ನಿರ್ದೇಶಕ ಮಂಸೋರೆ ಅವರ ಬಹುನಿರೀಕ್ಷಿತ ‘19.20.21’ ಸಿನಿಮಾ ಮಾರ್ಚ್​ 3ರಂದು ತೆರೆಗೆ ಬರುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ನಡೆದ ರಿಯಲ್​ ಘಟನೆಗಳ ವಿವರ ಈ ಚಿತ್ರದಲ್ಲಿದೆ.

ಖ್ಯಾತ ನಿರ್ದೇಶಕ ಮಂಸೋರೆ ಅವರ ಬಹುನಿರೀಕ್ಷಿತ ‘19.20.21’ ಸಿನಿಮಾ ಮಾರ್ಚ್​ 3ರಂದು ತೆರೆಗೆ ಬರುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ನಡೆದ ರಿಯಲ್​ ಘಟನೆಗಳ ವಿವರ ಈ ಚಿತ್ರದಲ್ಲಿದೆ.

1 / 5
2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರ ಕಾನೂನು ಹೋರಾಟದ ಕಥೆಯೇ ‘19.20.21’ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆಂದು ತಂದೆ-ಮಗನನ್ನು ಬಂಧಿಸಲಾಗಿತ್ತು.

2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರ ಕಾನೂನು ಹೋರಾಟದ ಕಥೆಯೇ ‘19.20.21’ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆಂದು ತಂದೆ-ಮಗನನ್ನು ಬಂಧಿಸಲಾಗಿತ್ತು.

2 / 5
ಬಂಧನಕ್ಕೆ ಒಳಗಾದ ಸಮಯದಲ್ಲಿ ವಿಠಲ್ ಅವರು ಮಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಓದುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.

ಬಂಧನಕ್ಕೆ ಒಳಗಾದ ಸಮಯದಲ್ಲಿ ವಿಠಲ್ ಅವರು ಮಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಓದುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.

3 / 5
ವಿಠಲ್ ಅವರು ತಮ್ಮ ಮೇಲಿನ ಆರೋಪದ ವಿರುದ್ಧ ಸತತ ಹತ್ತು ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದರು. 2021ರಲ್ಲಿ ಅವರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಈ ಸಿನಿಮಾದಲ್ಲಿ ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ.

ವಿಠಲ್ ಅವರು ತಮ್ಮ ಮೇಲಿನ ಆರೋಪದ ವಿರುದ್ಧ ಸತತ ಹತ್ತು ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದರು. 2021ರಲ್ಲಿ ಅವರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಈ ಸಿನಿಮಾದಲ್ಲಿ ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ.

4 / 5
ದೇವರಾಜ್ ಆರ್. ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಸಹ ನಿರ್ಮಾಣವಿದೆ. ಶೃಂಗ ಬಿ.ವಿ. ಜೊತೆ ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಮುಂತಾದವರು ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.

ದೇವರಾಜ್ ಆರ್. ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಸಹ ನಿರ್ಮಾಣವಿದೆ. ಶೃಂಗ ಬಿ.ವಿ. ಜೊತೆ ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಮುಂತಾದವರು ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ