AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು (ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭಿಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಘಟನೆ ನಡೆದಿದ್ದೇಗೆ? ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 03, 2023 | 8:43 AM

Share
ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

1 / 6
ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

2 / 6
ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3 / 6
ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

4 / 6
ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

5 / 6
ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ