AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು (ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭಿಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಘಟನೆ ನಡೆದಿದ್ದೇಗೆ? ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 03, 2023 | 8:43 AM

Share
ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

1 / 6
ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

2 / 6
ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3 / 6
ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

4 / 6
ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

5 / 6
ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ