AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ, ನನ್ನ ಹೆಸರಿನ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ

ಸಹೋದರಿಯ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ನನ್ನ ಹೆಸರಲ್ಲಿರುವ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ಶಾಲೆ ಪ್ರೇಮ ಮೆರೆದಿದ್ದಾನೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 12, 2023 | 4:01 PM

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

1 / 7
ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

2 / 7
ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

3 / 7
ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

4 / 7
ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 / 7
ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು,  ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು, ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

6 / 7
ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

7 / 7

Published On - 3:59 pm, Sun, 12 February 23

Follow us
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ