AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ, ನನ್ನ ಹೆಸರಿನ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ

ಸಹೋದರಿಯ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ನನ್ನ ಹೆಸರಲ್ಲಿರುವ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ಶಾಲೆ ಪ್ರೇಮ ಮೆರೆದಿದ್ದಾನೆ.

TV9 Web
| Edited By: |

Updated on:Feb 12, 2023 | 4:01 PM

Share
ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

1 / 7
ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

2 / 7
ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

3 / 7
ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

4 / 7
ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 / 7
ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು,  ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು, ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

6 / 7
ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

7 / 7

Published On - 3:59 pm, Sun, 12 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ