AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ, ನನ್ನ ಹೆಸರಿನ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ

ಸಹೋದರಿಯ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ನನ್ನ ಹೆಸರಲ್ಲಿರುವ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ಶಾಲೆ ಪ್ರೇಮ ಮೆರೆದಿದ್ದಾನೆ.

TV9 Web
| Edited By: |

Updated on:Feb 12, 2023 | 4:01 PM

Share
ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

1 / 7
ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

2 / 7
ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

3 / 7
ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

4 / 7
ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 / 7
ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು,  ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು, ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

6 / 7
ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

7 / 7

Published On - 3:59 pm, Sun, 12 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ