AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ, ನನ್ನ ಹೆಸರಿನ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ

ಸಹೋದರಿಯ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ನನ್ನ ಹೆಸರಲ್ಲಿರುವ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ಶಾಲೆ ಪ್ರೇಮ ಮೆರೆದಿದ್ದಾನೆ.

TV9 Web
| Edited By: |

Updated on:Feb 12, 2023 | 4:01 PM

Share
ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

1 / 7
ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

2 / 7
ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

3 / 7
ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

4 / 7
ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 / 7
ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು,  ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು, ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

6 / 7
ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

7 / 7

Published On - 3:59 pm, Sun, 12 February 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ