AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: 35 ಮೀ. ಉದ್ದದ ನೀಲಿ ತಿಮಿಂಗಿಲದ ಮೃತದೇಹ ಪತ್ತೆ; ಇಲ್ಲಿದೆ ಫೋಟೋಸ್

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ವಿನಾಯಕ ಬಡಿಗೇರ್​
| Edited By: |

Updated on: Sep 10, 2023 | 3:58 PM

Share
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

1 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

2 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು, ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ. ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು, ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು, ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ. ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು, ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

3 / 6
ಇನ್ನು ಇದರ ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಜೊತೆಗೆ ಇದು ಶಾರ್ಕ್​ ದಾಳಿಯಿಂದ ಮೃತಪಟ್ಟಿರುವ ಸಾಧ್ಯತೆ ಕೂಡ ಇದೆ.

ಇನ್ನು ಇದರ ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಜೊತೆಗೆ ಇದು ಶಾರ್ಕ್​ ದಾಳಿಯಿಂದ ಮೃತಪಟ್ಟಿರುವ ಸಾಧ್ಯತೆ ಕೂಡ ಇದೆ.

4 / 6
ಇನ್ನು  ಈ ತಿಮಿಂಗಿಲಗಳು ಸಂತಾನೋತ್ಪತ್ತಿ ವೇಳೆ ಸಮುದ್ರದ ತಣ್ಣನೆಯ ಪ್ರದೇಶದಿಂದ ಉಷ್ಣ ಪ್ರದೇಶಕ್ಕೆ ಬರುತ್ತದೆ.

ಇನ್ನು ಈ ತಿಮಿಂಗಿಲಗಳು ಸಂತಾನೋತ್ಪತ್ತಿ ವೇಳೆ ಸಮುದ್ರದ ತಣ್ಣನೆಯ ಪ್ರದೇಶದಿಂದ ಉಷ್ಣ ಪ್ರದೇಶಕ್ಕೆ ಬರುತ್ತದೆ.

5 / 6
ಇಂತಹ ಬೃಹತ್​ ಗಾತ್ರದ ಮೀನುಗಳು ಹೆಚ್ಚಾಗಿ ನೇತ್ರಾಣೀ ದ್ವೀಪ, ಮುಗಳಿ ಕಡಲಧಾಮದ ಬಳಿ ವಲಸೆ ಬರುತ್ತದೆ ಎಂದು ಕಡಲ ಜೀವಶಾಸ್ತ್ರ ಸಂಶೋಧಕರೊಬ್ಬರು ತಿಳಿಸಿದ್ದಾರೆ.

ಇಂತಹ ಬೃಹತ್​ ಗಾತ್ರದ ಮೀನುಗಳು ಹೆಚ್ಚಾಗಿ ನೇತ್ರಾಣೀ ದ್ವೀಪ, ಮುಗಳಿ ಕಡಲಧಾಮದ ಬಳಿ ವಲಸೆ ಬರುತ್ತದೆ ಎಂದು ಕಡಲ ಜೀವಶಾಸ್ತ್ರ ಸಂಶೋಧಕರೊಬ್ಬರು ತಿಳಿಸಿದ್ದಾರೆ.

6 / 6
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!