AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಎಫ್​ಡಿಗೆ ಶೇಕಡಾ 7ಕ್ಕಿಂತಲೂ ಹೆಚ್ಚು ಬಡ್ಡಿ ನೀಡುತ್ತಿವೆ ಈ ಬ್ಯಾಂಕ್​ಗಳು

ಕೆಲವು ಬ್ಯಾಂಕ್​ಗಳಂತೂ ಸ್ಥಿರ ಠೇವಣಿ ಮೇಲಿನ ಬಡ್ಡಿ ದರವನ್ನು ಶೇಕಡಾ 7ಕ್ಕಿಂತಲೂ ಹೆಚ್ಚಿಸಿದ್ದು ಗ್ರಾಹಕರನ್ನು ಆಕರ್ಷಿಸುತ್ತಿವೆ. ಶೇಕಡಾ 7ಕ್ಕಿಂತಲೂ ಹೆಚ್ಚಿನ ಎಫ್​ಡಿ ಬಡ್ಡಿ ನೀಡುವ ಬ್ಯಾಂಕ್​ಗಳು ಹೀಗಿವೆ;

TV9 Web
| Updated By: Ganapathi Sharma

Updated on: Oct 31, 2022 | 3:43 PM

ಐಡಿಎಫ್​ಸಿ ಫಸ್ಟ್ ಬ್ಯಾಂಕ್ 7ದಿನಗಳಿಂದ ತೊಡಗಿ 10 ವರ್ಷಗಳ ವರೆಗಿನ ಎಫ್​ಡಿ ಬಡ್ಡಿ ದರ ಹೆಚ್ಚಿಸಿದೆ. 750 ದಿನಗಳ ವರೆಗಿನ ಎಫ್​​​​ಡಿಗೆ ಶೇಕಡಾ 7.25 ಬಡ್ಡಿ ನಿಗದಿಪಡಿಸಿದೆ. ಹಿರಿಯ ನಾಗರಿಕರಿಗೆ ಶೇಕಡಾ 7.75ರ ಬಡ್ಡಿ ದೊರೆಯಲಿದೆ.

4 banks offer more than 7 percent interest rate on fixed deposits

1 / 7
ಆರ್​ಬಿಎಲ್​ ಬ್ಯಾಂಕ್ 15 ತಿಂಗಳ ಅವಧಿಯ ಎಫ್​ಡಿಗೆ ಶೇಕಡಾ 7ರ ಬಡ್ಡಿ ನಿಗದಿಪಡಿಸಿದೆ. ಹಿರಿಯ ನಾಗರಿಕರಿಗೆ ಇದು ಶೇಕಡಾ 7.50 ಆಗಿರಲಿದೆ.

4 banks offer more than 7 percent interest rate on fixed deposits

2 / 7
4 banks offer more than 7 percent interest rate on fixed deposits

ಫೆಡರಲ್ ಬ್ಯಾಂಕ್ 700 ದಿನಗಳವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.5ರ ಬಡ್ಡಿ ನೀಡುತ್ತಿದೆ. 888 ದಿನಗಳ ಅವಧಿಯ ಠೇವಣಿಗೆ ಶೇಕಡಾ 7.50ರ ಬಡ್ಡಿ ದರ ನಿಗದಿಪಡಿಸಿದೆ.

3 / 7
4 banks offer more than 7 percent interest rate on fixed deposits

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್​ಡಿಗೆ ಶೇಕಡಾ 3ರಿಂದ 7ರ ವರೆಗೆ ಬಡ್ಡಿ ನೀಡುತ್ತಿದೆ. 7 ದಿನಗಳಿಂದ 10 ವರ್ಷಗಳ ವರೆಗಿನ ಅವಧಿಯ ಠೇವಣಿಗಳು ಇದರಲ್ಲಿ ಸೇರಿವೆ.

4 / 7
4 banks offer more than 7 percent interest rate on fixed deposits

ಕೆನರಾ ಬ್ಯಾಂಕ್ 666 ದಿನಗಳ ಅವಧಿಯ ವಿಶೇಷ ಎಫ್​ಡಿ ಯೋಜನೆ ಘೋಷಿಸಿದೆ. ಇದಕ್ಕೆ ಶೇಕಡಾ 7ರ ಬಡ್ಡಿ ನಿಗದಿಪಡಿಸಲಾಗಿದೆ. ಹಿರಿಯ ನಾಗರಿಕರಿಗೆ ಇದು ಶೇಕಡಾ 7.5 ಆಗಿರಲಿದೆ.

5 / 7
4 banks offer more than 7 percent interest rate on fixed deposits

ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ 999 ದಿನಗಳ ಅವಧಿಯ ಎಫ್​ಡಿಗೆ ಶೇಕಡಾ 7.49ರ ಬಡ್ಡಿ ನೀಡುತ್ತಿದೆ.

6 / 7
4 banks offer more than 7 percent interest rate on fixed deposits

ಕರ್ಣಾಟಕ ಬ್ಯಾಂಕ್ 555 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.20ರ ಬಡ್ಡಿ ನೀಡುತ್ತಿದೆ.

7 / 7
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್