AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಎಫ್​ಡಿಗೆ ಶೇಕಡಾ 7ಕ್ಕಿಂತಲೂ ಹೆಚ್ಚು ಬಡ್ಡಿ ನೀಡುತ್ತಿವೆ ಈ ಬ್ಯಾಂಕ್​ಗಳು

ಕೆಲವು ಬ್ಯಾಂಕ್​ಗಳಂತೂ ಸ್ಥಿರ ಠೇವಣಿ ಮೇಲಿನ ಬಡ್ಡಿ ದರವನ್ನು ಶೇಕಡಾ 7ಕ್ಕಿಂತಲೂ ಹೆಚ್ಚಿಸಿದ್ದು ಗ್ರಾಹಕರನ್ನು ಆಕರ್ಷಿಸುತ್ತಿವೆ. ಶೇಕಡಾ 7ಕ್ಕಿಂತಲೂ ಹೆಚ್ಚಿನ ಎಫ್​ಡಿ ಬಡ್ಡಿ ನೀಡುವ ಬ್ಯಾಂಕ್​ಗಳು ಹೀಗಿವೆ;

TV9 Web
| Edited By: |

Updated on: Oct 31, 2022 | 3:43 PM

Share
ಐಡಿಎಫ್​ಸಿ ಫಸ್ಟ್ ಬ್ಯಾಂಕ್ 7ದಿನಗಳಿಂದ ತೊಡಗಿ 10 ವರ್ಷಗಳ ವರೆಗಿನ ಎಫ್​ಡಿ ಬಡ್ಡಿ ದರ ಹೆಚ್ಚಿಸಿದೆ. 750 ದಿನಗಳ ವರೆಗಿನ ಎಫ್​​​​ಡಿಗೆ ಶೇಕಡಾ 7.25 ಬಡ್ಡಿ ನಿಗದಿಪಡಿಸಿದೆ. ಹಿರಿಯ ನಾಗರಿಕರಿಗೆ ಶೇಕಡಾ 7.75ರ ಬಡ್ಡಿ ದೊರೆಯಲಿದೆ.

4 banks offer more than 7 percent interest rate on fixed deposits

1 / 7
ಆರ್​ಬಿಎಲ್​ ಬ್ಯಾಂಕ್ 15 ತಿಂಗಳ ಅವಧಿಯ ಎಫ್​ಡಿಗೆ ಶೇಕಡಾ 7ರ ಬಡ್ಡಿ ನಿಗದಿಪಡಿಸಿದೆ. ಹಿರಿಯ ನಾಗರಿಕರಿಗೆ ಇದು ಶೇಕಡಾ 7.50 ಆಗಿರಲಿದೆ.

4 banks offer more than 7 percent interest rate on fixed deposits

2 / 7
4 banks offer more than 7 percent interest rate on fixed deposits

ಫೆಡರಲ್ ಬ್ಯಾಂಕ್ 700 ದಿನಗಳವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.5ರ ಬಡ್ಡಿ ನೀಡುತ್ತಿದೆ. 888 ದಿನಗಳ ಅವಧಿಯ ಠೇವಣಿಗೆ ಶೇಕಡಾ 7.50ರ ಬಡ್ಡಿ ದರ ನಿಗದಿಪಡಿಸಿದೆ.

3 / 7
4 banks offer more than 7 percent interest rate on fixed deposits

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್​ಡಿಗೆ ಶೇಕಡಾ 3ರಿಂದ 7ರ ವರೆಗೆ ಬಡ್ಡಿ ನೀಡುತ್ತಿದೆ. 7 ದಿನಗಳಿಂದ 10 ವರ್ಷಗಳ ವರೆಗಿನ ಅವಧಿಯ ಠೇವಣಿಗಳು ಇದರಲ್ಲಿ ಸೇರಿವೆ.

4 / 7
4 banks offer more than 7 percent interest rate on fixed deposits

ಕೆನರಾ ಬ್ಯಾಂಕ್ 666 ದಿನಗಳ ಅವಧಿಯ ವಿಶೇಷ ಎಫ್​ಡಿ ಯೋಜನೆ ಘೋಷಿಸಿದೆ. ಇದಕ್ಕೆ ಶೇಕಡಾ 7ರ ಬಡ್ಡಿ ನಿಗದಿಪಡಿಸಲಾಗಿದೆ. ಹಿರಿಯ ನಾಗರಿಕರಿಗೆ ಇದು ಶೇಕಡಾ 7.5 ಆಗಿರಲಿದೆ.

5 / 7
4 banks offer more than 7 percent interest rate on fixed deposits

ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ 999 ದಿನಗಳ ಅವಧಿಯ ಎಫ್​ಡಿಗೆ ಶೇಕಡಾ 7.49ರ ಬಡ್ಡಿ ನೀಡುತ್ತಿದೆ.

6 / 7
4 banks offer more than 7 percent interest rate on fixed deposits

ಕರ್ಣಾಟಕ ಬ್ಯಾಂಕ್ 555 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.20ರ ಬಡ್ಡಿ ನೀಡುತ್ತಿದೆ.

7 / 7
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?