AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್​​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.

ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ|

Updated on: Dec 07, 2023 | 12:34 PM

Share
ರಾಯಚೂರು  ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

1 / 6
ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

2 / 6
ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

3 / 6
ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

4 / 6
ಇನ್ನು ಘಟನೆಯಲ್ಲಿ  ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

5 / 6
ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?