AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್​​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Dec 07, 2023 | 12:34 PM

Share
ರಾಯಚೂರು  ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

1 / 6
ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

2 / 6
ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

3 / 6
ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

4 / 6
ಇನ್ನು ಘಟನೆಯಲ್ಲಿ  ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

5 / 6
ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ