AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್​​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Dec 07, 2023 | 12:34 PM

Share
ರಾಯಚೂರು  ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

1 / 6
ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

2 / 6
ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

3 / 6
ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

4 / 6
ಇನ್ನು ಘಟನೆಯಲ್ಲಿ  ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

5 / 6
ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ