ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
1 / 6

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.
2 / 6

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು
3 / 6

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.
4 / 6

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
5 / 6

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6 / 6
Related Photo Gallery
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!
ಆಸ್ಟ್ರೇಲಿಯಾ ನೀಡಿದ ಆಘಾತ: ಎರಡಂಕಿ ಮೊತ್ತಕ್ಕೆ ಬಾಂಗ್ಲಾದೇಶ್ ಆಲೌಟ್!
‘ಸ್ಪಿರಿಟ್’ ಚಿತ್ರಕ್ಕಾಗಿ ದಿನಕ್ಕೆ 17 ಗಂಟೆ ಪ್ರಭಾಸ್ ಶೂಟಿಂಗ್
100 ಕೆಜಿ ಬಂಗಾರದಲ್ಲಿ ಕಂಗೊಳಿಸಲಿದ್ದಾಳೆ ಆಂಧ್ರದ ಶ್ರೀ ಮಾವುಲ್ಲಮ್ಮ!
WTC ಫೈನಲ್ಗೇರಲು ಪಾಕಿಸ್ತಾನ್ ತಂಡಕ್ಕೆ ಇದೆಯೇ ಅವಕಾಶ? ಇಲ್ಲಿದೆ ಲೆಕ್ಕಾಚಾರ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ




