ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
1 / 6

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.
2 / 6

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು
3 / 6

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.
4 / 6

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
5 / 6

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6 / 6
Related Photo Gallery
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




