AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸಬು ರೋಗಲಕ್ಷಣಗಳನ್ನು ನಿವಾರಿಸಲು 5 ನೈಸರ್ಗಿಕ ಪರಿಹಾರಗಳು ಇಲ್ಲಿವೆ

ಎಸ್ಜಿಮಾ(ಇಸಬು) ಎಂಬುದು ಚರ್ಮದ ಸಮಸ್ಯೆಯಾಗಿದ್ದು, ಅದು ದೇಹದ ಯಾವುದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು, ಸಾಮಾನ್ಯವಾಗಿ ಮುಖ, ಕುತ್ತಿಗೆ, ಕೈಗಳು ಮತ್ತು ಕಾಲುಗಳಲ್ಲಿ ಕಂಡುಬರುತ್ತದೆ. ಇದಕ್ಕೆ 5 ನೈಸರ್ಗಿಕ ಪರಿಹಾರಗಳು ಇಲ್ಲಿವೆ

ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 6:15 AM

Share
ಆಪಲ್ ಸೈಡರ್ ವಿನೆಗರ್(Apple Cider Vinegar): ಆಪಲ್ ಸೈಡರ್ ವಿನೆಗರ್ ಅನ್ನು ನೀರಿನೊಂದಿಗೆ ಸೇರಿಸಿ ಮತ್ತು ಹತ್ತಿ ಉಂಡೆಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಹಚ್ಚಬೇಕು. ಆಪಲ್ ಸೈಡರ್ ವಿನೆಗರ್ ತುರಿಕೆ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆಪಲ್ ಸೈಡರ್ ವಿನೆಗರ್(Apple Cider Vinegar): ಆಪಲ್ ಸೈಡರ್ ವಿನೆಗರ್ ಅನ್ನು ನೀರಿನೊಂದಿಗೆ ಸೇರಿಸಿ ಮತ್ತು ಹತ್ತಿ ಉಂಡೆಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಹಚ್ಚಬೇಕು. ಆಪಲ್ ಸೈಡರ್ ವಿನೆಗರ್ ತುರಿಕೆ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

1 / 5
ಓಟ್ ಮೀಲ್ ಸ್ನಾನ(Oatmeal baths): ಓಟ್ ಮೀಲ್​ನಲ್ಲಿ ಸ್ನಾನ ಮಾಡುವುದರಿಂದ ತುರಿಕೆ, ಊತ ಚರ್ಮವನ್ನ ಶಮನಗೊಳಿಸಲು ಸಹಾಯ ಮಾಡುತ್ತದೆ. ಒಂದು ಕಪ್ ನುಣ್ಣಗೆ ಅರೆದ ಓಟ್ ಮೀಲ್ ಅನ್ನು ಬೆಚ್ಚಗಿನ ನೀರಿಗೆ ಸೇರಿಸಿ ಮತ್ತು 15-20 ನಿಮಿಷಗಳ ಬಿಟ್ಟು ಸ್ನಾನ ಮಾಡಬೇಕು.

ಓಟ್ ಮೀಲ್ ಸ್ನಾನ(Oatmeal baths): ಓಟ್ ಮೀಲ್​ನಲ್ಲಿ ಸ್ನಾನ ಮಾಡುವುದರಿಂದ ತುರಿಕೆ, ಊತ ಚರ್ಮವನ್ನ ಶಮನಗೊಳಿಸಲು ಸಹಾಯ ಮಾಡುತ್ತದೆ. ಒಂದು ಕಪ್ ನುಣ್ಣಗೆ ಅರೆದ ಓಟ್ ಮೀಲ್ ಅನ್ನು ಬೆಚ್ಚಗಿನ ನೀರಿಗೆ ಸೇರಿಸಿ ಮತ್ತು 15-20 ನಿಮಿಷಗಳ ಬಿಟ್ಟು ಸ್ನಾನ ಮಾಡಬೇಕು.

2 / 5
ಕ್ಯಾಮೊಮೈಲ್(Chamomile): ಕ್ಯಾಮೊಮೈಲ್ ಇದು ಉರಿಯೂತದ ಮತ್ತು ತುರಿಕೆಯನ್ನ ನಿವಾರಿಸುವ ಗುಣಗಳನ್ನು ಹೊಂದಿದೆ. ಒಂದು ಕಪ್ ಕ್ಯಾಮೊಮೈಲ್ ಟೀಯನ್ನ ಕುದಿಸಿ ಮತ್ತು ಅದನ್ನು ತಣ್ಣಗಾಗಲು ಬಿಡಿ. ಬಳಿಕ ಹತ್ತಿಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಅದನ್ನ ಲೇಪಿಸಿ.

ಕ್ಯಾಮೊಮೈಲ್(Chamomile): ಕ್ಯಾಮೊಮೈಲ್ ಇದು ಉರಿಯೂತದ ಮತ್ತು ತುರಿಕೆಯನ್ನ ನಿವಾರಿಸುವ ಗುಣಗಳನ್ನು ಹೊಂದಿದೆ. ಒಂದು ಕಪ್ ಕ್ಯಾಮೊಮೈಲ್ ಟೀಯನ್ನ ಕುದಿಸಿ ಮತ್ತು ಅದನ್ನು ತಣ್ಣಗಾಗಲು ಬಿಡಿ. ಬಳಿಕ ಹತ್ತಿಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಅದನ್ನ ಲೇಪಿಸಿ.

3 / 5
ಅಲೋವೆರಾ(Aloe vera): ಅಲೋವೆರಾ ನೈಸರ್ಗಿಕ ಉರಿಯೂತ ನಿವಾರಕವಾಗಿದೆ ಮತ್ತು ಕಿರಿಕಿರಿಗೊಂಡ ಚರ್ಮವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಅಲೋವೆರಾ ಜೆಲ್ ಅನ್ನು ನೇರವಾಗಿ ಪೀಡಿತ ಪ್ರದೇಶಕ್ಕೆ ಅನ್ವಯಿಸಿ.

ಅಲೋವೆರಾ(Aloe vera): ಅಲೋವೆರಾ ನೈಸರ್ಗಿಕ ಉರಿಯೂತ ನಿವಾರಕವಾಗಿದೆ ಮತ್ತು ಕಿರಿಕಿರಿಗೊಂಡ ಚರ್ಮವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಅಲೋವೆರಾ ಜೆಲ್ ಅನ್ನು ನೇರವಾಗಿ ಪೀಡಿತ ಪ್ರದೇಶಕ್ಕೆ ಅನ್ವಯಿಸಿ.

4 / 5
ತೆಂಗಿನ ಎಣ್ಣೆ: ಪೀಡಿತ ಪ್ರದೇಶಕ್ಕೆ ತೆಂಗಿನ ಎಣ್ಣೆಯನ್ನು ಅನ್ವಯಿಸುವುದರಿಂದ ಚರ್ಮವನ್ನು ತೇವಗೊಳಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ: ಪೀಡಿತ ಪ್ರದೇಶಕ್ಕೆ ತೆಂಗಿನ ಎಣ್ಣೆಯನ್ನು ಅನ್ವಯಿಸುವುದರಿಂದ ಚರ್ಮವನ್ನು ತೇವಗೊಳಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್