AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 State Election 2022: ಬಿಗಿ ಭದ್ರತೆಯೊಂದಿಗೆ ಪಂಚ ರಾಜ್ಯಗಳ ಮತ ಎಣಿಕೆ ಕಾರ್ಯ ಆರಂಭ; ಇಲ್ಲಿದೆ ಫೋಟೋ ಮಾಹಿತಿ

UP, Punjab, Uttarakhand, Goa and Manipur Vidhan Sabha Election 2022: 2022ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ಇದಕ್ಕಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 10, 2022 | 11:39 AM

Share
ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದಿದೆ. ಈ ರಾಜ್ಯಗಳಲ್ಲಿ ಗುರುವಾರ ಅಂದರೆ ಮಾರ್ಚ್ 10 ರಂದು ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯ ಸುತ್ತಲೂ ಪೊಲೀಸ್ ಕಾವಲು ನಿಯೋಜಿಸಲಾಗಿದ್ದು, ಹಲವೆಡೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. (ಪಿಟಿಐ)

1 / 6
ಲಕ್ನೋದ ಹೆಚ್ಚುವರಿ ಸಿಇಒ ಬಿ.ಡಿ. ರಾಮ್ ತಿವಾರಿ ಸ್ಟ್ರಾಂಗ್‌ರೂಮ್ ಹೊರಗೆ ಸಿಎಪಿಎಫ್ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಅಂಚೆ ಮತಗಳು ಮತ್ತು ಇವಿಎಂ ಮತಗಳ ಎಣಿಕೆಯು ಇಂದು ಬೆಳಿಗ್ಗೆ 8 ಮತ್ತು 8:30 ಕ್ಕೆ ಪ್ರಾರಂಭವಾಗುತ್ತದೆ.

2 / 6
5 State Election 2022: ಬಿಗಿ ಭದ್ರತೆಯೊಂದಿಗೆ ಪಂಚ ರಾಜ್ಯಗಳ ಮತ ಎಣಿಕೆ ಕಾರ್ಯ ಆರಂಭ; ಇಲ್ಲಿದೆ ಫೋಟೋ ಮಾಹಿತಿ

ಅಂಚೆ ಮತಗಳ ಎಣಿಕೆ ಮುಗಿದ ತಕ್ಷಣ ನಾವು ಕೊನೆಯ ಸುತ್ತಿನ ಇ.ವಿ.ಎಂ ಎಣಿಕೆಯೊಂದಿಗೆ ಪ್ರಾರಂಭಿಸುತ್ತೇವೆ ಎಂದು ಲಖನೌ ಸಿಇಒ ಬಿ.ಡಿ. ರಾಮ್ ತಿವಾರಿ ಹೇಳಿದ್ದಾರೆ.

3 / 6
5 State Election 2022: ಬಿಗಿ ಭದ್ರತೆಯೊಂದಿಗೆ ಪಂಚ ರಾಜ್ಯಗಳ ಮತ ಎಣಿಕೆ ಕಾರ್ಯ ಆರಂಭ; ಇಲ್ಲಿದೆ ಫೋಟೋ ಮಾಹಿತಿ

ಎಲ್ಲ 13 ಜಿಲ್ಲೆಗಳ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉತ್ತರಾಖಂಡ ಮುಖ್ಯ ಚುನಾವಣಾಧಿಕಾರಿ ಸೌಜನ್ಯ ತಿಳಿಸಿದ್ದಾರೆ. ಪ್ರತಿ ವಿಧಾನಸಭೆಗೆ 3 ಸಭಾಂಗಣಗಳಿದ್ದು, ಅದರಲ್ಲಿ 2 ಇವಿಎಂಗಳನ್ನು ಎಣಿಕೆ ಮಾಡಲಾಗುವುದು ಮತ್ತು ಒಂದರಲ್ಲಿ ಅಂಚೆ ಮತ ಎಣಿಕೆ ಇರುತ್ತದೆ.

4 / 6
5 State Election 2022: ಬಿಗಿ ಭದ್ರತೆಯೊಂದಿಗೆ ಪಂಚ ರಾಜ್ಯಗಳ ಮತ ಎಣಿಕೆ ಕಾರ್ಯ ಆರಂಭ; ಇಲ್ಲಿದೆ ಫೋಟೋ ಮಾಹಿತಿ

ಅದೇ ಸಮಯದಲ್ಲಿ, ಉತ್ತರಾಖಂಡದ ಎಲ್ಲಾ 13 ಜಿಲ್ಲೆಗಳಲ್ಲಿ 3-ಲೇಯರ್ ಭದ್ರತೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಫೋನ್‌ಗಳನ್ನು ಅನುಮತಿಸಲಾಗುವುದಿಲ್ಲ.

5 / 6
5 State Election 2022: ಬಿಗಿ ಭದ್ರತೆಯೊಂದಿಗೆ ಪಂಚ ರಾಜ್ಯಗಳ ಮತ ಎಣಿಕೆ ಕಾರ್ಯ ಆರಂಭ; ಇಲ್ಲಿದೆ ಫೋಟೋ ಮಾಹಿತಿ

ಹರಿದ್ವಾರ ಡಿ.ಎಂ. ವಿನಯ್ ಶಂಕರ್ ಪಾಂಡೆ ಮಾತನಾಡಿ, ಜಿಲ್ಲೆಯಲ್ಲಿ 11 ವಿಧಾನಸಭಾ ಸ್ಥಾನಗಳಿವೆ. ಮತ ಎಣಿಕೆಗೆ ಮೂರು ಹಂತದ ಭದ್ರತಾ ವ್ಯವಸ್ಥೆ ಇರಲಿದೆ. ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿರುತ್ತದೆ ಮತ್ತು ಮೆರವಣಿಗೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

6 / 6

Published On - 11:12 am, Thu, 10 March 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!