ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ
ಜೀವ ಇಲ್ಲದಿರುವ ಉಗುರು ಕೂಡಾ ದೇಹದ ಭಾಗಗಳಲ್ಲಿ ಒಂದು. ಆದರೆ ಉಗುರು ಆರೋಗ್ಯದ ಬಗ್ಗೆ ಹಲವರಿಗೆ ಕಾಳಜಿ ಇರಲ್ಲ. ಉಗುರುಗಳನ್ನ ಆರೋಗ್ಯವಾಗಿರಿಸಲು ಈ ಮಾರ್ಗಗಳನ್ನ ಪಾಲಿಸಿ.
Updated on: Jun 08, 2022 | 8:30 AM
Share

ಉಗುರುಗಳ ಸಂಧಿಯಲ್ಲಿ ಕೊಳೆ ಹೋಗುವುದು ಬೇಗ. ಊಟದ ಸಮಯದಲ್ಲಿ ಕೊಳೆ ಹೊಟ್ಟೆಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಉಗುರುಗಳನ್ನ ಆಗಾಗ ಚೆನ್ನಾಗಿ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಮಹಿಳೆಯರು ಉಗುರುಗಳಿಗೆ ಬಣ್ಣ ಹಚ್ಚುತ್ತಾರೆ. ಕೈಗಳ ಸೌಂದರ್ಯವನ್ನು ಹೆಚ್ಚಿಸಲು ಬಣ್ಣ- ಬಣ್ಣದ ಬಣಗಳನ್ನ ಬಳಸುತ್ತಾರೆ. ಆದರೆ ಉಗುರುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲ್ಲ. ಉಗುರುಗಳಿಗೆ ಬಣ್ಣ ಹಚ್ಚಬಹುದು. ಆದರೆ ಗುಣಮಟ್ಟದ ಬಣ್ಣಗಳನ್ನೇ ಬಳಸಿ.

ನೈಲ್ ಕಟರ್ ಸಹಾಯದಿಂದ ಉಗುರುಗಳನ್ನ ಆಗಾಗ ಕತ್ತರಿಸಿ. ಉಗುರುಗಳು ಉದ್ದವಾಗದಂತೆ ನೋಡಿಕೊಳ್ಳಿ.

ಉಗುರುಗಳಿಗಾಗಿ ಮಾರುಕಟ್ಟೆಯಲ್ಲಿ ಮಾಯಿಶ್ಚರೈಸರ್ ಲಭ್ಯವಿದೆ. ಮಾಯಿಶ್ಚರೈಸರ್ ಆಗಾಗ ಬಳಸಿದರೆ ಉಗುರುಗಳ ಆರೋಗ್ಯವನ್ನು ಕಾಪಾಡಬಹುದು.

ಉಗುರುಗಳಿಗೆ ಸೋಂಕು ತಗುಲಿದರೆ ಉಗುರುಗಳು ಹಾಳಾಗುತ್ತದೆ. ಹೀಗಾಗಿ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಒಂದು ವೇಳೆ ತಗುಲಿದರೆ ವೈದ್ಯರ ಸಲಹೆ ಪಡೆಯಿರಿ.
Related Photo Gallery
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಐಸ್ಕ್ರೀಮ್ ಪ್ರಿಯರೇ! ಈ ಸಣ್ಣ ತಪ್ಪುಗಳಿಂದ ಗಂಟಲು ನೋವು ಹೆಚ್ಚಾಗಬಹುದು
ಬ್ರಾಂಡ್ ಮೌಲ್ಯದಲ್ಲಿ ದಾಖಲೆ ಬರೆದ ಆರ್ಸಿಬಿ; ಲಕ್ನೋಗೆ ಕೊನೆಯ ಸ್ಥಾನ
ಕಾವೇರಿ ನೀರು ದುರ್ಬಳಕೆ: 692 ಜನರಿಗೆ BWSSB ದಂಡ; 34.60 ಲಕ್ಷ ರೂ ವಸೂಲಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಚೆನ್ನಮ್ಮರ ಉತ್ತರ ಕ್ರಿಯೆ ಸಿದ್ಧತೆ ಪರಿಶೀಲಿಸಿದ ಹೆಚ್ಡಿಕೆ, ರೇವಣ್ಣ
ಪಿಕಲ್ ಬಾಲ್ ಆಡುತ್ತಿರುವ ಈ ನಟಿ ಯಾರೆಂದು ಗುರುತಿಸಬಲ್ಲಿರಾ?
ಜೈಲಿಗೆ ಹಾಕ್ತೀರಾ? ಹಾಕಿ: ಗುಡುಗಿದ ವಾಟಾಳ್
ಏಯ್ ನನ್ನ ನೋಡಿ ಮೂತ್ರ ವಿರ್ಸಜನೆ ಮಾಡ್ತೀಯಾ ಅಂತ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿ!
ಮೈಸೂರು ಪಾಲಿಕೆ ಮುಂಭಾಗ ರಸ್ತೆಗೆ ಅಡ್ಡಲಾಗಿ ಮಲಗಿ ರೈತರ ಪ್ರತಿಭಟನೆ
ಬೃಂದಾ ಆಚಾರ್ಯ ಜೊತೆ ಸ್ಟೆಪ್ ಹಾಕಿದ ಅಜಯ್ ರಾವ್




