AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಜೀವ ಇಲ್ಲದಿರುವ ಉಗುರು ಕೂಡಾ ದೇಹದ ಭಾಗಗಳಲ್ಲಿ ಒಂದು. ಆದರೆ ಉಗುರು ಆರೋಗ್ಯದ ಬಗ್ಗೆ ಹಲವರಿಗೆ ಕಾಳಜಿ ಇರಲ್ಲ. ಉಗುರುಗಳನ್ನ ಆರೋಗ್ಯವಾಗಿರಿಸಲು ಈ ಮಾರ್ಗಗಳನ್ನ ಪಾಲಿಸಿ.

TV9 Web
| Edited By: |

Updated on: Jun 08, 2022 | 8:30 AM

Share
ಉಗುರುಗಳ ಸಂಧಿಯಲ್ಲಿ ಕೊಳೆ ಹೋಗುವುದು ಬೇಗ. ಊಟದ ಸಮಯದಲ್ಲಿ ಕೊಳೆ ಹೊಟ್ಟೆಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಉಗುರುಗಳನ್ನ ಆಗಾಗ ಚೆನ್ನಾಗಿ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಉಗುರುಗಳ ಸಂಧಿಯಲ್ಲಿ ಕೊಳೆ ಹೋಗುವುದು ಬೇಗ. ಊಟದ ಸಮಯದಲ್ಲಿ ಕೊಳೆ ಹೊಟ್ಟೆಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಉಗುರುಗಳನ್ನ ಆಗಾಗ ಚೆನ್ನಾಗಿ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

1 / 5
ಮಹಿಳೆಯರು ಉಗುರುಗಳಿಗೆ ಬಣ್ಣ ಹಚ್ಚುತ್ತಾರೆ. ಕೈಗಳ ಸೌಂದರ್ಯವನ್ನು ಹೆಚ್ಚಿಸಲು ಬಣ್ಣ- ಬಣ್ಣದ ಬಣಗಳನ್ನ ಬಳಸುತ್ತಾರೆ. ಆದರೆ ಉಗುರುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲ್ಲ. ಉಗುರುಗಳಿಗೆ ಬಣ್ಣ ಹಚ್ಚಬಹುದು. ಆದರೆ ಗುಣಮಟ್ಟದ ಬಣ್ಣಗಳನ್ನೇ ಬಳಸಿ.

ಮಹಿಳೆಯರು ಉಗುರುಗಳಿಗೆ ಬಣ್ಣ ಹಚ್ಚುತ್ತಾರೆ. ಕೈಗಳ ಸೌಂದರ್ಯವನ್ನು ಹೆಚ್ಚಿಸಲು ಬಣ್ಣ- ಬಣ್ಣದ ಬಣಗಳನ್ನ ಬಳಸುತ್ತಾರೆ. ಆದರೆ ಉಗುರುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲ್ಲ. ಉಗುರುಗಳಿಗೆ ಬಣ್ಣ ಹಚ್ಚಬಹುದು. ಆದರೆ ಗುಣಮಟ್ಟದ ಬಣ್ಣಗಳನ್ನೇ ಬಳಸಿ.

2 / 5
ನೈಲ್ ಕಟರ್ ಸಹಾಯದಿಂದ ಉಗುರುಗಳನ್ನ ಆಗಾಗ ಕತ್ತರಿಸಿ. ಉಗುರುಗಳು ಉದ್ದವಾಗದಂತೆ ನೋಡಿಕೊಳ್ಳಿ.

ನೈಲ್ ಕಟರ್ ಸಹಾಯದಿಂದ ಉಗುರುಗಳನ್ನ ಆಗಾಗ ಕತ್ತರಿಸಿ. ಉಗುರುಗಳು ಉದ್ದವಾಗದಂತೆ ನೋಡಿಕೊಳ್ಳಿ.

3 / 5
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಉಗುರುಗಳಿಗಾಗಿ ಮಾರುಕಟ್ಟೆಯಲ್ಲಿ ಮಾಯಿಶ್ಚರೈಸರ್ ಲಭ್ಯವಿದೆ. ಮಾಯಿಶ್ಚರೈಸರ್ ಆಗಾಗ ಬಳಸಿದರೆ ಉಗುರುಗಳ ಆರೋಗ್ಯವನ್ನು ಕಾಪಾಡಬಹುದು.

4 / 5
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಉಗುರುಗಳಿಗೆ ಸೋಂಕು ತಗುಲಿದರೆ ಉಗುರುಗಳು ಹಾಳಾಗುತ್ತದೆ. ಹೀಗಾಗಿ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಒಂದು ವೇಳೆ ತಗುಲಿದರೆ ವೈದ್ಯರ ಸಲಹೆ ಪಡೆಯಿರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ