AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಜೀವ ಇಲ್ಲದಿರುವ ಉಗುರು ಕೂಡಾ ದೇಹದ ಭಾಗಗಳಲ್ಲಿ ಒಂದು. ಆದರೆ ಉಗುರು ಆರೋಗ್ಯದ ಬಗ್ಗೆ ಹಲವರಿಗೆ ಕಾಳಜಿ ಇರಲ್ಲ. ಉಗುರುಗಳನ್ನ ಆರೋಗ್ಯವಾಗಿರಿಸಲು ಈ ಮಾರ್ಗಗಳನ್ನ ಪಾಲಿಸಿ.

TV9 Web
| Edited By: |

Updated on: Jun 08, 2022 | 8:30 AM

Share
ಉಗುರುಗಳ ಸಂಧಿಯಲ್ಲಿ ಕೊಳೆ ಹೋಗುವುದು ಬೇಗ. ಊಟದ ಸಮಯದಲ್ಲಿ ಕೊಳೆ ಹೊಟ್ಟೆಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಉಗುರುಗಳನ್ನ ಆಗಾಗ ಚೆನ್ನಾಗಿ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಉಗುರುಗಳ ಸಂಧಿಯಲ್ಲಿ ಕೊಳೆ ಹೋಗುವುದು ಬೇಗ. ಊಟದ ಸಮಯದಲ್ಲಿ ಕೊಳೆ ಹೊಟ್ಟೆಗೆ ಸೇರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಉಗುರುಗಳನ್ನ ಆಗಾಗ ಚೆನ್ನಾಗಿ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

1 / 5
ಮಹಿಳೆಯರು ಉಗುರುಗಳಿಗೆ ಬಣ್ಣ ಹಚ್ಚುತ್ತಾರೆ. ಕೈಗಳ ಸೌಂದರ್ಯವನ್ನು ಹೆಚ್ಚಿಸಲು ಬಣ್ಣ- ಬಣ್ಣದ ಬಣಗಳನ್ನ ಬಳಸುತ್ತಾರೆ. ಆದರೆ ಉಗುರುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲ್ಲ. ಉಗುರುಗಳಿಗೆ ಬಣ್ಣ ಹಚ್ಚಬಹುದು. ಆದರೆ ಗುಣಮಟ್ಟದ ಬಣ್ಣಗಳನ್ನೇ ಬಳಸಿ.

ಮಹಿಳೆಯರು ಉಗುರುಗಳಿಗೆ ಬಣ್ಣ ಹಚ್ಚುತ್ತಾರೆ. ಕೈಗಳ ಸೌಂದರ್ಯವನ್ನು ಹೆಚ್ಚಿಸಲು ಬಣ್ಣ- ಬಣ್ಣದ ಬಣಗಳನ್ನ ಬಳಸುತ್ತಾರೆ. ಆದರೆ ಉಗುರುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲ್ಲ. ಉಗುರುಗಳಿಗೆ ಬಣ್ಣ ಹಚ್ಚಬಹುದು. ಆದರೆ ಗುಣಮಟ್ಟದ ಬಣ್ಣಗಳನ್ನೇ ಬಳಸಿ.

2 / 5
ನೈಲ್ ಕಟರ್ ಸಹಾಯದಿಂದ ಉಗುರುಗಳನ್ನ ಆಗಾಗ ಕತ್ತರಿಸಿ. ಉಗುರುಗಳು ಉದ್ದವಾಗದಂತೆ ನೋಡಿಕೊಳ್ಳಿ.

ನೈಲ್ ಕಟರ್ ಸಹಾಯದಿಂದ ಉಗುರುಗಳನ್ನ ಆಗಾಗ ಕತ್ತರಿಸಿ. ಉಗುರುಗಳು ಉದ್ದವಾಗದಂತೆ ನೋಡಿಕೊಳ್ಳಿ.

3 / 5
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಉಗುರುಗಳಿಗಾಗಿ ಮಾರುಕಟ್ಟೆಯಲ್ಲಿ ಮಾಯಿಶ್ಚರೈಸರ್ ಲಭ್ಯವಿದೆ. ಮಾಯಿಶ್ಚರೈಸರ್ ಆಗಾಗ ಬಳಸಿದರೆ ಉಗುರುಗಳ ಆರೋಗ್ಯವನ್ನು ಕಾಪಾಡಬಹುದು.

4 / 5
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ

ಉಗುರುಗಳಿಗೆ ಸೋಂಕು ತಗುಲಿದರೆ ಉಗುರುಗಳು ಹಾಳಾಗುತ್ತದೆ. ಹೀಗಾಗಿ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಒಂದು ವೇಳೆ ತಗುಲಿದರೆ ವೈದ್ಯರ ಸಲಹೆ ಪಡೆಯಿರಿ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ