AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೂಕ್ತ ತೂಕದಿಂದ ಉತ್ತಮ ಆರೋಗ್ಯ; 6 ಕಾರಣಗಳು ಇಲ್ಲಿವೆ

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ತೂಕ ಹೊಂದುವುದು ಅಗತ್ಯ. ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ.

ಸುಷ್ಮಾ ಚಕ್ರೆ
|

Updated on: Sep 02, 2023 | 1:48 PM

Share
ಮಹಿಳೆಯ ಆರೋಗ್ಯ ಕಾಪಾಡಿಕೊಳ್ಳಲು ಅನೇಕ ಸಂಗತಿಗಳು ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದರಿಂದ ವಿವಿಧ ದೀರ್ಘಕಾಲದ ಕಾಯಿಲೆಗಳನ್ನು ಕಡಿಮೆ ಮಾಡಬಹುದು. ಉತ್ತಮ ರೀತಿಯ ತೂಕ ಮಾನಸಿಕ ಆರೋಗ್ಯ, ನಿದ್ರೆಯ ಗುಣಮಟ್ಟ ಮತ್ತು ಒಟ್ಟಾರೆ ದೈಹಿಕ ಕಾರ್ಯನಿರ್ವಹಣೆಯ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರೆ ತೂಕವು ಸರಿಯಾಗಿರಬೇಕು.

ಮಹಿಳೆಯ ಆರೋಗ್ಯ ಕಾಪಾಡಿಕೊಳ್ಳಲು ಅನೇಕ ಸಂಗತಿಗಳು ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದರಿಂದ ವಿವಿಧ ದೀರ್ಘಕಾಲದ ಕಾಯಿಲೆಗಳನ್ನು ಕಡಿಮೆ ಮಾಡಬಹುದು. ಉತ್ತಮ ರೀತಿಯ ತೂಕ ಮಾನಸಿಕ ಆರೋಗ್ಯ, ನಿದ್ರೆಯ ಗುಣಮಟ್ಟ ಮತ್ತು ಒಟ್ಟಾರೆ ದೈಹಿಕ ಕಾರ್ಯನಿರ್ವಹಣೆಯ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರೆ ತೂಕವು ಸರಿಯಾಗಿರಬೇಕು.

1 / 7
ಸರಿಯಾದ ತೂಕವನ್ನು ಕಾಪಾಡಿಕೊಳ್ಳುವುದು ಯಾಕೆ ಅಗತ್ಯವೆಂಬುದಕ್ಕೆ 6 ಕಾರಣಗಳು ಇಲ್ಲಿವೆ.
ಆದರ್ಶ ತೂಕವನ್ನು ಕಾಪಾಡಿಕೊಳ್ಳುವುದರಿಂದ ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳನ್ನು ಕೊಂಚ ಪ್ರಮಾಣದಲ್ಲಿ ತಡೆಗಟ್ಟಬಹುದು.

ಸರಿಯಾದ ತೂಕವನ್ನು ಕಾಪಾಡಿಕೊಳ್ಳುವುದು ಯಾಕೆ ಅಗತ್ಯವೆಂಬುದಕ್ಕೆ 6 ಕಾರಣಗಳು ಇಲ್ಲಿವೆ. ಆದರ್ಶ ತೂಕವನ್ನು ಕಾಪಾಡಿಕೊಳ್ಳುವುದರಿಂದ ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳನ್ನು ಕೊಂಚ ಪ್ರಮಾಣದಲ್ಲಿ ತಡೆಗಟ್ಟಬಹುದು.

2 / 7
ಹೆಚ್ಚಿನ ತೂಕವನ್ನು ಹೊತ್ತುಕೊಳ್ಳುವುದು ಕೀಲುಗಳ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಇದು ಕೀಲು ನೋವಿಗೆ ಕಾರಣವಾಗುತ್ತದೆ.

ಹೆಚ್ಚಿನ ತೂಕವನ್ನು ಹೊತ್ತುಕೊಳ್ಳುವುದು ಕೀಲುಗಳ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಇದು ಕೀಲು ನೋವಿಗೆ ಕಾರಣವಾಗುತ್ತದೆ.

3 / 7
ತೂಕ ನಿರ್ವಹಣೆ ಮತ್ತು ಆರೋಗ್ಯಕರ ದೇಹದ ತೂಕವು ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ನಮ್ಮ ಕಾನ್ಫಿಡೆನ್ಸ್​ ಅನ್ನು ಹೆಚ್ಚಿಸುತ್ತದೆ. ಇದು ಒಟ್ಟಾರೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

ತೂಕ ನಿರ್ವಹಣೆ ಮತ್ತು ಆರೋಗ್ಯಕರ ದೇಹದ ತೂಕವು ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ನಮ್ಮ ಕಾನ್ಫಿಡೆನ್ಸ್​ ಅನ್ನು ಹೆಚ್ಚಿಸುತ್ತದೆ. ಇದು ಒಟ್ಟಾರೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

4 / 7
ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ತೂಕ ಹೊಂದುವುದು ಅಗತ್ಯ. ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ  ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ತೂಕ ಹೊಂದುವುದು ಅಗತ್ಯ. ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.

5 / 7
ಸ್ಥೂಲಕಾಯತೆ ಮತ್ತು ತೂಕ ಹೆಚ್ಚಾಗುವುದು ಸ್ಲೀಪ್ ಅಪ್ನಿಯದಂತಹ ನಿದ್ರೆಯ ಅಸ್ವಸ್ಥತೆಗಳೊಂದಿಗೆ ಸಂಬಂಧಿಸಿದೆ. ಆದರ್ಶ ತೂಕವನ್ನು ಸಾಧಿಸುವುದು ಮತ್ತು ನಿರ್ವಹಿಸುವುದು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಸ್ಥೂಲಕಾಯತೆ ಮತ್ತು ತೂಕ ಹೆಚ್ಚಾಗುವುದು ಸ್ಲೀಪ್ ಅಪ್ನಿಯದಂತಹ ನಿದ್ರೆಯ ಅಸ್ವಸ್ಥತೆಗಳೊಂದಿಗೆ ಸಂಬಂಧಿಸಿದೆ. ಆದರ್ಶ ತೂಕವನ್ನು ಸಾಧಿಸುವುದು ಮತ್ತು ನಿರ್ವಹಿಸುವುದು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

6 / 7
ಸಂತಾನೋತ್ಪತ್ತಿ ಮೇಲೂ ನಮ್ಮ ತೂಕ ಪರಿಣಾಮ ಬೀರುತ್ತದೆ. ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮಹಿಳೆಯರು ಸರಿಯಾದ ತೂಕವನ್ನು ಕಾಪಾಡಿಕೊಂಡರೆ ಅವರ ಫಲವತ್ತತೆ ಹೆಚ್ಚುತ್ತದೆ. ಸ್ಥೂಲಕಾಯತೆಯು ಹಾರ್ಮೋನುಗಳ ಅಸಮತೋಲನಕ್ಕೆ ಸಂಬಂಧಿಸಿದೆ.

ಸಂತಾನೋತ್ಪತ್ತಿ ಮೇಲೂ ನಮ್ಮ ತೂಕ ಪರಿಣಾಮ ಬೀರುತ್ತದೆ. ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮಹಿಳೆಯರು ಸರಿಯಾದ ತೂಕವನ್ನು ಕಾಪಾಡಿಕೊಂಡರೆ ಅವರ ಫಲವತ್ತತೆ ಹೆಚ್ಚುತ್ತದೆ. ಸ್ಥೂಲಕಾಯತೆಯು ಹಾರ್ಮೋನುಗಳ ಅಸಮತೋಲನಕ್ಕೆ ಸಂಬಂಧಿಸಿದೆ.

7 / 7
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ