AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

TV9 Web
| Edited By: |

Updated on:Aug 15, 2022 | 12:23 PM

Share
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

75th Independence Day celebration in Bigg Boss Kannada OTT

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

75th Independence Day celebration in Bigg Boss Kannada OTT

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Published On - 12:14 pm, Mon, 15 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್