AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

TV9 Web
| Edited By: |

Updated on:Aug 15, 2022 | 12:23 PM

Share
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

75th Independence Day celebration in Bigg Boss Kannada OTT

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

75th Independence Day celebration in Bigg Boss Kannada OTT

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Published On - 12:14 pm, Mon, 15 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ