AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

TV9 Web
| Edited By: |

Updated on:Aug 15, 2022 | 12:23 PM

Share
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

75th Independence Day celebration in Bigg Boss Kannada OTT

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

75th Independence Day celebration in Bigg Boss Kannada OTT

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Published On - 12:14 pm, Mon, 15 August 22

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು