AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

TV9 Web
| Edited By: |

Updated on:Aug 15, 2022 | 12:23 PM

Share
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

75th Independence Day celebration in Bigg Boss Kannada OTT

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

75th Independence Day celebration in Bigg Boss Kannada OTT

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Published On - 12:14 pm, Mon, 15 August 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ