‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

| Updated By: ಮದನ್​ ಕುಮಾರ್​

Updated on:Aug 15, 2022 | 12:23 PM

ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

75th Independence Day celebration in Bigg Boss Kannada OTT

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

75th Independence Day celebration in Bigg Boss Kannada OTT

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Published On - 12:14 pm, Mon, 15 August 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ