AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಗಣರಾಜ್ಯೋತ್ಸವ ಮುಖ್ಯ ಅತಿಥಿ ಇಮ್ಯಾನ್ಯುಯೆಲ್ ಮ್ಯಾಕ್ರನ್ ಜತೆ ಪ್ರಧಾನಿ ಮೋದಿ

ನವದೆಹಲಿ, ಜನವರಿ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron) ಅವರು ಜಂತರ್ ಮಂತರ್​​ನಲ್ಲಿ ಭೇಟಿಯ ನಂತರ ಜೈಪುರದಲ್ಲಿ ಮೆಗಾ ರೋಡ್ ಶೋ ನಡೆಸಿದರು. ರಾಂಬಾಗ್ ಅರಮನೆಯಲ್ಲಿ ಒಟ್ಟಿಗೆ ಊಟ ಮಾಡುವ ಮೊದಲು ಅವರು ಹವಾ ಮಹಲ್​ಗೆ ಭೇಟಿ ನೀಡಿದರು.

Ganapathi Sharma
|

Updated on: Jan 26, 2024 | 2:25 PM

Share
ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

1 / 7
ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

2 / 7
ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

3 / 7
ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

4 / 7
2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

5 / 7
ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

6 / 7
ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

7 / 7
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್