AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಗಣರಾಜ್ಯೋತ್ಸವ ಮುಖ್ಯ ಅತಿಥಿ ಇಮ್ಯಾನ್ಯುಯೆಲ್ ಮ್ಯಾಕ್ರನ್ ಜತೆ ಪ್ರಧಾನಿ ಮೋದಿ

ನವದೆಹಲಿ, ಜನವರಿ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron) ಅವರು ಜಂತರ್ ಮಂತರ್​​ನಲ್ಲಿ ಭೇಟಿಯ ನಂತರ ಜೈಪುರದಲ್ಲಿ ಮೆಗಾ ರೋಡ್ ಶೋ ನಡೆಸಿದರು. ರಾಂಬಾಗ್ ಅರಮನೆಯಲ್ಲಿ ಒಟ್ಟಿಗೆ ಊಟ ಮಾಡುವ ಮೊದಲು ಅವರು ಹವಾ ಮಹಲ್​ಗೆ ಭೇಟಿ ನೀಡಿದರು.

ಗಣಪತಿ ಶರ್ಮಾ
|

Updated on: Jan 26, 2024 | 2:25 PM

Share
ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

1 / 7
ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

2 / 7
ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

3 / 7
ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

4 / 7
2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

5 / 7
ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

6 / 7
ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ