AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಗಣರಾಜ್ಯೋತ್ಸವ ಮುಖ್ಯ ಅತಿಥಿ ಇಮ್ಯಾನ್ಯುಯೆಲ್ ಮ್ಯಾಕ್ರನ್ ಜತೆ ಪ್ರಧಾನಿ ಮೋದಿ

ನವದೆಹಲಿ, ಜನವರಿ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron) ಅವರು ಜಂತರ್ ಮಂತರ್​​ನಲ್ಲಿ ಭೇಟಿಯ ನಂತರ ಜೈಪುರದಲ್ಲಿ ಮೆಗಾ ರೋಡ್ ಶೋ ನಡೆಸಿದರು. ರಾಂಬಾಗ್ ಅರಮನೆಯಲ್ಲಿ ಒಟ್ಟಿಗೆ ಊಟ ಮಾಡುವ ಮೊದಲು ಅವರು ಹವಾ ಮಹಲ್​ಗೆ ಭೇಟಿ ನೀಡಿದರು.

ಗಣಪತಿ ಶರ್ಮಾ
|

Updated on: Jan 26, 2024 | 2:25 PM

Share
ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

1 / 7
ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

2 / 7
ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

3 / 7
ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

4 / 7
2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

5 / 7
ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

6 / 7
ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ