AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್​ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ನದಿ ಪಾತ್ರದ ಕಬ್ಬು, ತೆಂಗು, ಅಡಿಕೆ ಸೇರಿದಂತೆ ಹಲವು ಬೆಳೆಗಳು ಮುಳುಗಿ ಹೋಗಿದ್ದು, ಪ್ರವಾಹ ಭೀತಿ ಮತ್ತಷ್ಟು ಹೆಚ್ಚಾಗಿದೆ.

ಪ್ರಶಾಂತ್​ ಬಿ.
| Edited By: |

Updated on: Jul 26, 2024 | 12:36 PM

Share
ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇಗುಲಕ್ಕೂ ಮಳೆ ಅಬ್ಬರದ ಬಿಸಿ ತಟ್ಟಿದೆ. ಕಾವೇರಿ ನದಿ ಬೋರ್ಗರೆತಕ್ಕೆ ಈಗಾಗಲೇ ದೇಗುಲದ ಸ್ನಾನಘಟ್ಟ ಮುಳುಗಿ ಹೋಗಿದೆ. ಮುಂಜಾಗೃತ ಕ್ರಮವಾಗಿ ಭಕ್ತರು ನದಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇಗುಲಕ್ಕೂ ಮಳೆ ಅಬ್ಬರದ ಬಿಸಿ ತಟ್ಟಿದೆ. ಕಾವೇರಿ ನದಿ ಬೋರ್ಗರೆತಕ್ಕೆ ಈಗಾಗಲೇ ದೇಗುಲದ ಸ್ನಾನಘಟ್ಟ ಮುಳುಗಿ ಹೋಗಿದೆ. ಮುಂಜಾಗೃತ ಕ್ರಮವಾಗಿ ಭಕ್ತರು ನದಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

1 / 5
ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಬಂದನವಾಗಿದೆ. ಇಲ್ಲಿರುವ ಅರಣ್ಯ ಇಲಾಖೆ ಕಚೇರಿ ಕೂಡ ಜಲಾವೃತವಾಗಿದೆ. ಸದ್ಯ ಪ್ರವಾಸಿಗರ ಭೇಟಿ ಮತ್ತೆ ಬೋಟಿಂಗ್ ಎರಡಕ್ಕೂ ನಿರ್ಬಂಧ ವಿಧಿಸಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಬಂದನವಾಗಿದೆ. ಇಲ್ಲಿರುವ ಅರಣ್ಯ ಇಲಾಖೆ ಕಚೇರಿ ಕೂಡ ಜಲಾವೃತವಾಗಿದೆ. ಸದ್ಯ ಪ್ರವಾಸಿಗರ ಭೇಟಿ ಮತ್ತೆ ಬೋಟಿಂಗ್ ಎರಡಕ್ಕೂ ನಿರ್ಬಂಧ ವಿಧಿಸಲಾಗಿದೆ.

2 / 5
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ರಿಂದ 80,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ ಎಂದು ಕಾವೇರಿ ನೀರು ನಿಗಮ ತಿಳಿಸಿದೆ.

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ರಿಂದ 80,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ ಎಂದು ಕಾವೇರಿ ನೀರು ನಿಗಮ ತಿಳಿಸಿದೆ.

3 / 5
ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ ಎಂದು ಕಾವೇರಿ ನೀರು ನಿಗಮ ಮನವಿ ಮಾಡಿದೆ.

ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ ಎಂದು ಕಾವೇರಿ ನೀರು ನಿಗಮ ಮನವಿ ಮಾಡಿದೆ.

4 / 5
ಕೆಆರ್​ಎಸ್, ಕಬಿನಿ ಡ್ಯಾಂಗಳಿಂದ ಹೊರಹರಿವು ಹೆಚ್ಚಳವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ 9 ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. 2 ಡ್ಯಾಂಗಳಿಂದ 1.10 ಲಕ್ಷ ಕ್ಯೂಸೆಕ್ಸ್  ನೀರು ಬಿಡಲಾಗುತ್ತಿದೆ. ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ ದಾಸನಪುರ ಸೇರಿ 9 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ಪಾತ್ರದ ನೂರಾರು ಎಕರೆ ಜಮೀನು ಜಲಾವೃತಗೊಂಡಿವೆ. ಭತ್ತ, ಕಬ್ಬಿನ ಗದ್ದೆ, ಬಾಳೆ ತೋಟಗಳಿಗೆ ನುಗ್ಗಿದ ನೀರು ನುಗ್ಗಿದೆ.

ಕೆಆರ್​ಎಸ್, ಕಬಿನಿ ಡ್ಯಾಂಗಳಿಂದ ಹೊರಹರಿವು ಹೆಚ್ಚಳವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ 9 ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. 2 ಡ್ಯಾಂಗಳಿಂದ 1.10 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ ದಾಸನಪುರ ಸೇರಿ 9 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ಪಾತ್ರದ ನೂರಾರು ಎಕರೆ ಜಮೀನು ಜಲಾವೃತಗೊಂಡಿವೆ. ಭತ್ತ, ಕಬ್ಬಿನ ಗದ್ದೆ, ಬಾಳೆ ತೋಟಗಳಿಗೆ ನುಗ್ಗಿದ ನೀರು ನುಗ್ಗಿದೆ.

5 / 5
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು