AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park and Zoo: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಗಜ ಗರ್ಭದಲ್ಲೇ ಭ್ರೂಣ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ನಲವತ್ತೇಳು ವರ್ಷದ ಸುವರ್ಣ ಎಂಬ ತಾಯಿ ಆನೆ ಭ್ರೂಣದಲ್ಲೇ ಶಿಶು ಆನೆ ಮೃತಪಟ್ಟಿದೆ. ತಾಯಿ ಆನೆಯ ಆರೋಗ್ಯದಲ್ಲೂ ಸಮಸ್ಯೆ ಎದುರಾಗಿದೆ.

ಆಯೇಷಾ ಬಾನು
| Edited By: |

Updated on:Apr 20, 2023 | 3:30 PM

Share
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

1 / 6
ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

2 / 6
ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

3 / 6
ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

4 / 6
ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

5 / 6
2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

6 / 6

Published On - 3:12 pm, Thu, 20 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ