AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park and Zoo: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಗಜ ಗರ್ಭದಲ್ಲೇ ಭ್ರೂಣ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ನಲವತ್ತೇಳು ವರ್ಷದ ಸುವರ್ಣ ಎಂಬ ತಾಯಿ ಆನೆ ಭ್ರೂಣದಲ್ಲೇ ಶಿಶು ಆನೆ ಮೃತಪಟ್ಟಿದೆ. ತಾಯಿ ಆನೆಯ ಆರೋಗ್ಯದಲ್ಲೂ ಸಮಸ್ಯೆ ಎದುರಾಗಿದೆ.

ಆಯೇಷಾ ಬಾನು
| Updated By: ರಶ್ಮಿ ಕಲ್ಲಕಟ್ಟ|

Updated on:Apr 20, 2023 | 3:30 PM

Share
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

1 / 6
ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

2 / 6
ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

3 / 6
ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

4 / 6
ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

5 / 6
2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

6 / 6

Published On - 3:12 pm, Thu, 20 April 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ