Bannerghatta National Park and Zoo: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಗಜ ಗರ್ಭದಲ್ಲೇ ಭ್ರೂಣ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ನಲವತ್ತೇಳು ವರ್ಷದ ಸುವರ್ಣ ಎಂಬ ತಾಯಿ ಆನೆ ಭ್ರೂಣದಲ್ಲೇ ಶಿಶು ಆನೆ ಮೃತಪಟ್ಟಿದೆ. ತಾಯಿ ಆನೆಯ ಆರೋಗ್ಯದಲ್ಲೂ ಸಮಸ್ಯೆ ಎದುರಾಗಿದೆ.

| Updated By: ರಶ್ಮಿ ಕಲ್ಲಕಟ್ಟ

Updated on:Apr 20, 2023 | 3:30 PM

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

1 / 6
ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

2 / 6
ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

3 / 6
ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

4 / 6
ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

5 / 6
2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

6 / 6

Published On - 3:12 pm, Thu, 20 April 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ