AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park and Zoo: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಗಜ ಗರ್ಭದಲ್ಲೇ ಭ್ರೂಣ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ನಲವತ್ತೇಳು ವರ್ಷದ ಸುವರ್ಣ ಎಂಬ ತಾಯಿ ಆನೆ ಭ್ರೂಣದಲ್ಲೇ ಶಿಶು ಆನೆ ಮೃತಪಟ್ಟಿದೆ. ತಾಯಿ ಆನೆಯ ಆರೋಗ್ಯದಲ್ಲೂ ಸಮಸ್ಯೆ ಎದುರಾಗಿದೆ.

ಆಯೇಷಾ ಬಾನು
ಆಯೇಷಾ ಬಾನು| Edited By: ರಶ್ಮಿ ಕಲ್ಲಕಟ್ಟ|

Updated on:Apr 20, 2023 | 3:30 PM

Share
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.

1 / 6
ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

2 / 6
ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

3 / 6
ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.

4 / 6
ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.

5 / 6
2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

2022-23‌ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75‌ ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.

6 / 6

Published On - 3:12 pm, Thu, 20 April 23

Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು