AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಗ್ರಾಹಕರನ್ನು ಆಕರ್ಷಿಸುತ್ತಿರುವ ಕೇಕ್​ನಲ್ಲಿ ತಯಾರಿಸಿದ ಅಯೋಧ್ಯೆ ಶ್ರೀರಾಮ ಮಂದಿರ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಇದೀಗ, ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Jan 18, 2024 | 3:09 PM

Share
ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

1 / 9
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

2 / 9
ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

3 / 9
ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. 
ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

4 / 9
ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

5 / 9
ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

6 / 9
20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

7 / 9
7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

8 / 9
ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

9 / 9
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್