ಗದಗ: ಗ್ರಾಹಕರನ್ನು ಆಕರ್ಷಿಸುತ್ತಿರುವ ಕೇಕ್​ನಲ್ಲಿ ತಯಾರಿಸಿದ ಅಯೋಧ್ಯೆ ಶ್ರೀರಾಮ ಮಂದಿರ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಇದೀಗ, ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

| Updated By: Rakesh Nayak Manchi

Updated on: Jan 18, 2024 | 3:09 PM

ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

1 / 9
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

2 / 9
ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

3 / 9
ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. 
ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

4 / 9
ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

5 / 9
ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

6 / 9
20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

7 / 9
7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

8 / 9
ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

9 / 9
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ