AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಗ್ರಾಹಕರನ್ನು ಆಕರ್ಷಿಸುತ್ತಿರುವ ಕೇಕ್​ನಲ್ಲಿ ತಯಾರಿಸಿದ ಅಯೋಧ್ಯೆ ಶ್ರೀರಾಮ ಮಂದಿರ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಇದೀಗ, ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 18, 2024 | 3:09 PM

Share
ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

1 / 9
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

2 / 9
ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

3 / 9
ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. 
ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

4 / 9
ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

ಕೇಕ್​ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್​​ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

5 / 9
ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಕೇಕ್​ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್​ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

6 / 9
20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

20-25 ಕೆಜಿ ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

7 / 9
7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್​ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

8 / 9
ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಕೇಕ್​ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

9 / 9
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?