AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೆಂಚುರಿ ಸ್ಟಾರ್ ಕಳ್ಳ: 1.45 ಕೋಟಿ ಮೌಲ್ಯದ 100 ಬೈಕ್ ವಶಕ್ಕೆ!

ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳ ಸಿಕ್ಕಿಬಿದ್ದಿದ್ದಾನೆ. ಈ ಸಾಮಾನ್ಯ ಖದೀಮ ಅಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು 1.45 ಕೋಟಿ ಮೌಲ್ಯದ ಬರೋಬ್ಬರಿ 100 ಬೈಕ್​ಗಳನ್ನು. ಹೌದು.. ಅಚ್ಚರಿ ಅನ್ನಿಸಿದರೂ ಸತ್ಯ. ಹಾಗಾದ್ರೆ, ಈ ಮಹಾ ಖದೀಮ ಯಾರು? ಯಾವ್ಯಾವ ಕಂಪನಿಯ ಎಷ್ಟೆಷ್ಟು ಬೈಕ್ ಕಳ್ಳತನ ಮಾಡಿದ್ದಾನೆ ಎನ್ನುವ ವಿವರ ಇಲ್ಲಿದೆ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Feb 28, 2025 | 6:52 PM

Share
ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳನನ್ನು ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.

ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳನನ್ನು ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.

1 / 6
ಆಂಧ್ರಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದಬಾಬು ಎಂದು ಈ ಬೈಕ್ ಖದೀಮನನ್ನು ಗುರುತಿಸಲಾಗಿದೆ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಮಾಡ್ತಿದ್ದ ಈತ, ಲಕ್ಷಾಂತರ ರೂಪಾಯಿಯ ಬೈಕ್​ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದ.

ಆಂಧ್ರಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದಬಾಬು ಎಂದು ಈ ಬೈಕ್ ಖದೀಮನನ್ನು ಗುರುತಿಸಲಾಗಿದೆ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಮಾಡ್ತಿದ್ದ ಈತ, ಲಕ್ಷಾಂತರ ರೂಪಾಯಿಯ ಬೈಕ್​ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದ.

2 / 6
ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳ ಚಿಟಕಿ ಹೊಡೆಯುವುದರಲ್ಲೇ ಹ್ಯಾಂಡಲ್​ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಬಂದ ಹಣದಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳ ಚಿಟಕಿ ಹೊಡೆಯುವುದರಲ್ಲೇ ಹ್ಯಾಂಡಲ್​ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಬಂದ ಹಣದಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ.

3 / 6
ಇನ್ನು ಒಂದು ವಿಚಿತ್ರ ಸಂಗತಿ ಅಂದ್ರೆ ಇವನು ಪ್ರತಿದಿನ ಸಂಜೆ ಬಸ್​​ನಲ್ಲಿ ಬೆಂಗಳೂರಿಗೆ ಬಂದು ತಲುಪುತ್ತಿದ್ದ. ನಂತರ ಕೆ.ಆರ್​.ಪುರ, ಟಿನ್​ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ಬೈಕ್​ಗಳನ್ನು ಕದ್ದು ಬಂದ ದಿನವೇ ಅದೇ ಬೈಕ್​ನಲ್ಲಿ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ.

ಇನ್ನು ಒಂದು ವಿಚಿತ್ರ ಸಂಗತಿ ಅಂದ್ರೆ ಇವನು ಪ್ರತಿದಿನ ಸಂಜೆ ಬಸ್​​ನಲ್ಲಿ ಬೆಂಗಳೂರಿಗೆ ಬಂದು ತಲುಪುತ್ತಿದ್ದ. ನಂತರ ಕೆ.ಆರ್​.ಪುರ, ಟಿನ್​ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ಬೈಕ್​ಗಳನ್ನು ಕದ್ದು ಬಂದ ದಿನವೇ ಅದೇ ಬೈಕ್​ನಲ್ಲಿ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ.

4 / 6
ಆರೋಪಿ ಪ್ರಸಾದ್​ ಬಾಬು ಸ್ಕ್ರೂಡ್ರೈವರ್​ ಬಳಸಿ ಬೈಕ್​ನ ಲಾಕ್ ಓಪನ್ ಮಾಡುತ್ತಿದ್ದ, ಹೆಡ್​​ಲೈಟ್​​ ಭಾಗದ ಒಳಗೆ ಇರುವ ಎರಡು ವೈರ್​ಗಳನ್ನು ಜೋಡಿಸಿ ಸೆಲ್ಫ್​ಸ್ಟಾರ್ಟ್ ಮಾಡಿ ಬೈಕ್​ ಕದ್ದು ಪರಾರಿಯಾಗುತ್ತಿದ್ದ. ಆತ ಹೇಗೆ ಬೈಕ್ ಕದಿಯುತ್ತಿದ್ದ ಎಂಬುದನ್ನ ಪೊಲೀಸರ ಮುಂದೆಯೇ ಒಂದು ಡೆಮೋ ಮಾಡಿ ತೋರಿಸಿದ್ದಾನೆ.

ಆರೋಪಿ ಪ್ರಸಾದ್​ ಬಾಬು ಸ್ಕ್ರೂಡ್ರೈವರ್​ ಬಳಸಿ ಬೈಕ್​ನ ಲಾಕ್ ಓಪನ್ ಮಾಡುತ್ತಿದ್ದ, ಹೆಡ್​​ಲೈಟ್​​ ಭಾಗದ ಒಳಗೆ ಇರುವ ಎರಡು ವೈರ್​ಗಳನ್ನು ಜೋಡಿಸಿ ಸೆಲ್ಫ್​ಸ್ಟಾರ್ಟ್ ಮಾಡಿ ಬೈಕ್​ ಕದ್ದು ಪರಾರಿಯಾಗುತ್ತಿದ್ದ. ಆತ ಹೇಗೆ ಬೈಕ್ ಕದಿಯುತ್ತಿದ್ದ ಎಂಬುದನ್ನ ಪೊಲೀಸರ ಮುಂದೆಯೇ ಒಂದು ಡೆಮೋ ಮಾಡಿ ತೋರಿಸಿದ್ದಾನೆ.

5 / 6
 ಒಟ್ಟು 20 ರಾಯಲ್ ಎನ್​​ಫಿಲ್ಡ್​, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಬೈಕ್​ಗಳನ್ನು ಸೇರಿ ಇನ್ನುಳಿದ ಹಲವು ದುಬಾರಿ ಬೈಕ್​ಗಳನ್ನು ಕದ್ದಿದ್ದಾನೆ. ಸದ್ಯ ಪೊಲೀಸರು ಈ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು. ಸುಮಾರು 1.45 ಕೋಟಿ ರೂಪಾಯಿ ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು. ಕೆ.ಆರ್​.ಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟು 20 ರಾಯಲ್ ಎನ್​​ಫಿಲ್ಡ್​, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಬೈಕ್​ಗಳನ್ನು ಸೇರಿ ಇನ್ನುಳಿದ ಹಲವು ದುಬಾರಿ ಬೈಕ್​ಗಳನ್ನು ಕದ್ದಿದ್ದಾನೆ. ಸದ್ಯ ಪೊಲೀಸರು ಈ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು. ಸುಮಾರು 1.45 ಕೋಟಿ ರೂಪಾಯಿ ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು. ಕೆ.ಆರ್​.ಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ