AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಕಟೌಟ್, ಬ್ಯಾನರ್ ಹಾಕಿಸಿ ಗಮನ ಸೆಳೆದ ಜೋಡಿ, ಇವರ ಫೋಟೋಗಳ ಜತೆ ಇರುವ ಬರಹಗಳನ್ನ ನೀವೂ ಒಮ್ಮೆ ನೋಡಿ

ಹೊಸ ಜೀವನಕ್ಕೆ ಕಾಲಿಡುತ್ತಿರುವ ಜೋಡಿಯೊಂದು ವಿಶೇಷವಾಗಿ ಕಟೌಟ್ ಹಾಗೂ ಬ್ಯಾನರ್ ಹಾಕಿಸಿ ಎಲ್ಲರ ಗಮನ ಸೆಳೆದಿದೆ. ಇವರ ಸಾಮಾಜಿ ಕಳಕಳಿಯಿಂದ ಜನರಿಗೆ ಜಾಗೃತಿ ಮೂಡಿಸುತ್ತಿರುವ ಈ ಜೋಡಿಯ ಕೆಲಸಕ್ಕೆ ಸೆಲ್ಯೂಟ್ ಹೇಳಲೇಬೇಕು.

TV9 Web
| Edited By: |

Updated on:Feb 09, 2023 | 11:30 PM

Share
ಹೊಸ ಜೀವನಕ್ಕೆ ಕಾಲಿಡುತ್ತಿರುವ ಜೋಡಿಯೊಂದು ವಿಶೇಷವಾಗಿ ಕಟೌಟ್ ಹಾಗೂ ಬ್ಯಾನರ್ ಹಾಕಿಸಿ ಎಲ್ಲರ ಗಮನ ಸೆಳೆದಿದೆ.

ಹೊಸ ಜೀವನಕ್ಕೆ ಕಾಲಿಡುತ್ತಿರುವ ಜೋಡಿಯೊಂದು ವಿಶೇಷವಾಗಿ ಕಟೌಟ್ ಹಾಗೂ ಬ್ಯಾನರ್ ಹಾಕಿಸಿ ಎಲ್ಲರ ಗಮನ ಸೆಳೆದಿದೆ.

1 / 7
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಮುರಗೋಡ ಕಲ್ಯಾಣ ಮಂಟಪದಲ್ಲಿ ನಾಳೆ ಸಂತೋಷ ಹಾದಿಮನಿ ಹಾಗೂ ಶಿಲ್ಪಾ ಇಬ್ಬರ ಮದುವೆ ನಡೆಯುತ್ತಿದ್ದು, ಮದುವೆ ಕಲ್ಯಾಣ ಮಂಟಪದ ಅಕ್ಕ ಪಕ್ಕ ಎಲ್ಲ ಕಡೆ ಕಟೌಟ್​, ಬ್ಯಾನರ್ ಗಳು  ರಾರಾಜಿಸುತ್ತಿವೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯ ಮುರಗೋಡ ಕಲ್ಯಾಣ ಮಂಟಪದಲ್ಲಿ ನಾಳೆ ಸಂತೋಷ ಹಾದಿಮನಿ ಹಾಗೂ ಶಿಲ್ಪಾ ಇಬ್ಬರ ಮದುವೆ ನಡೆಯುತ್ತಿದ್ದು, ಮದುವೆ ಕಲ್ಯಾಣ ಮಂಟಪದ ಅಕ್ಕ ಪಕ್ಕ ಎಲ್ಲ ಕಡೆ ಕಟೌಟ್​, ಬ್ಯಾನರ್ ಗಳು ರಾರಾಜಿಸುತ್ತಿವೆ.

2 / 7
ವಿಶೇಷ ಕಟೌಟ್, ಬ್ಯಾನರ್ ಹಾಕಿಸಿ ಗಮನ ಸೆಳೆದ ಜೋಡಿ, ಇವರ ಫೋಟೋಗಳ ಜತೆ ಇರುವ ಬರಹಗಳನ್ನ ನೀವೂ ಒಮ್ಮೆ ನೋಡಿ

3 / 7
ತಮ್ಮ ಭಾವಚಿತ್ರಗಳನ್ನು ಹೊಂದಿದ ಬ್ಯಾನರ್ ನಲ್ಲಿ ಸಂಚಾರಿ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ತಮ್ಮ ಭಾವಚಿತ್ರಗಳನ್ನು ಹೊಂದಿದ ಬ್ಯಾನರ್ ನಲ್ಲಿ ಸಂಚಾರಿ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 7
ಆಹಾರದ ಬಗ್ಗೆ, ಮತದಾನ ಜಾಗೃತಿ ,ಪರಿಸರ ಜಾಗೃತಿ ,ಹಸಿವು , ಆರೋಗ್ಯಕರ ಜೀವನ ಹೆಣ್ಣು ಮಕ್ಕಳ ಶಿಕ್ಷಣ, ವರದಕ್ಷಿಣೆ ಬಗ್ಗೆ ಜಾಗೃತಿ ಸಾರುವಂತಹ ಬ್ಯಾನರ್ ಗಳನ್ನು ಮಾಡಿಸಿದ್ದಾರೆ.

ಆಹಾರದ ಬಗ್ಗೆ, ಮತದಾನ ಜಾಗೃತಿ ,ಪರಿಸರ ಜಾಗೃತಿ ,ಹಸಿವು , ಆರೋಗ್ಯಕರ ಜೀವನ ಹೆಣ್ಣು ಮಕ್ಕಳ ಶಿಕ್ಷಣ, ವರದಕ್ಷಿಣೆ ಬಗ್ಗೆ ಜಾಗೃತಿ ಸಾರುವಂತಹ ಬ್ಯಾನರ್ ಗಳನ್ನು ಮಾಡಿಸಿದ್ದಾರೆ.

5 / 7
ಕಲ್ಯಾಣ ಮಂಟಪದ ಸುತ್ತ ಕಟೌಟ್​ಗಳನ್ನು ಹಾಕುವ ಮೂಲಕ ಬಂದಂತಹ ಆಪ್ತರು, ಸಂಬಂಧಿರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಕಲ್ಯಾಣ ಮಂಟಪದ ಸುತ್ತ ಕಟೌಟ್​ಗಳನ್ನು ಹಾಕುವ ಮೂಲಕ ಬಂದಂತಹ ಆಪ್ತರು, ಸಂಬಂಧಿರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

6 / 7
ಇವರ ಸಾಮಾಜಿ ಕಳಕಳಿಯಿಂದ ಜನರಿಗೆ ಜಾಗೃತಿ ಮೂಡಿಸುತ್ತಿರುವ ಈ ಜೋಡಿಯ ಕೆಲಸಕ್ಕೆ ಸೆಲ್ಯೂಟ್ ಹೇಳಲೇಬೇಕು.

ಇವರ ಸಾಮಾಜಿ ಕಳಕಳಿಯಿಂದ ಜನರಿಗೆ ಜಾಗೃತಿ ಮೂಡಿಸುತ್ತಿರುವ ಈ ಜೋಡಿಯ ಕೆಲಸಕ್ಕೆ ಸೆಲ್ಯೂಟ್ ಹೇಳಲೇಬೇಕು.

7 / 7

Published On - 11:10 pm, Thu, 9 February 23

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!