AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆ ನುಗ್ಗಿಸಿದ ರೈತ, ಹೌಹಾರಿದ ಅಧಿಕಾರಿಗಳು

ಕೊಟ್ಟಿಗೆ ನಿರ್ಮಾಣ ಮಾಡಿದ ಬಿಲ್ ಕೊಟ್ಟಿಲ್ಲವೆಂದು ರೈತನೋರ್ವ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆಗಳನ್ನು ಕಟ್ಟಿ ವಿನೂತನವಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 16, 2023 | 3:58 PM

Share
ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

1 / 8
ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

2 / 8
ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

3 / 8
ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

4 / 8
ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

5 / 8
ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

6 / 8
 ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

7 / 8
ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

8 / 8
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!