AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆ ನುಗ್ಗಿಸಿದ ರೈತ, ಹೌಹಾರಿದ ಅಧಿಕಾರಿಗಳು

ಕೊಟ್ಟಿಗೆ ನಿರ್ಮಾಣ ಮಾಡಿದ ಬಿಲ್ ಕೊಟ್ಟಿಲ್ಲವೆಂದು ರೈತನೋರ್ವ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆಗಳನ್ನು ಕಟ್ಟಿ ವಿನೂತನವಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 16, 2023 | 3:58 PM

Share
ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

1 / 8
ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

2 / 8
ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

3 / 8
ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

4 / 8
ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

5 / 8
ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

6 / 8
 ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

7 / 8
ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

8 / 8
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ