AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆ ನುಗ್ಗಿಸಿದ ರೈತ, ಹೌಹಾರಿದ ಅಧಿಕಾರಿಗಳು

ಕೊಟ್ಟಿಗೆ ನಿರ್ಮಾಣ ಮಾಡಿದ ಬಿಲ್ ಕೊಟ್ಟಿಲ್ಲವೆಂದು ರೈತನೋರ್ವ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆಗಳನ್ನು ಕಟ್ಟಿ ವಿನೂತನವಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 16, 2023 | 3:58 PM

Share
ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರೈತನೋರ್ವ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಕುರಿ-ಮೇಕೆಗಳನ್ನು ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

1 / 8
ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

ಕೊಟ್ಟಿಗೆ ಬಿಲ್ ಆಗಿಲ್ಲ ಎಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮೇಕೆ ಕಟ್ಟಿದ ರೈತ

2 / 8
ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಘಟನೆ

3 / 8
ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

ಕೊಟ್ಟಿಗೆ ನಿರ್ಮಾಣ ಮಾಡಿ ಒಂದು ವರ್ಷವಾದರೂ ಬಿಲ್ ಕೊಡದ ಗ್ರಾಮ ಪಂಚಾಯತಿ

4 / 8
ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಪ್ರತಿನಿತ್ಯ ಗ್ರಾಮ ಪಂಚಾಯತಿ ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ದ ರೈತ ರವಿ ಕೊನೆಗೆ ಕುರಿ, ಮೇಕೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ್ದಾರೆ.

5 / 8
ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

ಸುಮಾರು 50 ಸಾವಿರ ಬಿಲ್ ನೀಡಬೇಕಿರುವ ಗ್ರಾಮ ಪಂಚಾಯತಿ, ಕಳೆದ ಒಂದು ವರ್ಷದಿಂದ ನೀಡದೇ ಸಬೂಬು ಹೇಳಿಕೊಂಡು ಬಂದಿದೆ.

6 / 8
 ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

ಬಿಲ್ ಕೊಡದೇ ಸತಾಯುತ್ತಿದ್ದರಿಂದ ಆಕ್ರೋಶಗೊಂಡಿರುವ ರೈತ ಇಂದು ಕುರಿ-ಮೇಕೆಗಳನ್ನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿಸಿ ಪ್ರತಿಭಟಿಸಿದ್ದಾನೆ.

7 / 8
ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗ ಕುರಿ-ಮೇಕೆಗಳನ್ನು ನುಗ್ಗಿಸಿದ್ದೇವೆ. ಮುಂದೆ ಇದೇ ರೀತಿಯಾದರೆ ಎಮ್ಮೆ-ಕೋಣ, ಕೋಳಿ ಕಚೇರಿಯೊಳಗೆ ನುಗ್ಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

8 / 8
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ