AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health Tips: ಈ ಚಳಿಗಾಲದಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನ ಐದು ಆಹಾರ ಕ್ರಮವನ್ನು ರೂಢಿಸಿಕೊಳ್ಳಿ

ಚಳಿಗಾಲ ಬಂತೆಂದರೆ ಸಾಕು, ಶೀತ, ಜ್ವರಗಳಂತಹ ಕಾಯಿಲೆಗಳು ಜೊತೆಗೆ ಬಂದು ಬಿಡುತ್ತವೆ. ಆದ್ದರಿಂದ ಆರೋಗ್ಯಕರ, ಸಮತೋಲಿತ ಆಹಾರವನ್ನು ರೂಢಿಸಿಕೊಳ್ಳುವುದು ಅಗತ್ಯವಾಗಿದೆ.

TV9 Web
| Edited By: |

Updated on:Nov 04, 2022 | 12:43 PM

Share
ಈ ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ, ಸಮತೋಲಿತ ಆಹಾರವು ಅತ್ಯಗತ್ಯ. ಆದ್ದರಿಂದ ಈ ಕೆಳಗಿನ ಪದಾರ್ಥಗಳನ್ನು ದಿನ ನಿತ್ಯದ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಿ. ಇದು ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಈ ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ, ಸಮತೋಲಿತ ಆಹಾರವು ಅತ್ಯಗತ್ಯ. ಆದ್ದರಿಂದ ಈ ಕೆಳಗಿನ ಪದಾರ್ಥಗಳನ್ನು ದಿನ ನಿತ್ಯದ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಿ. ಇದು ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

1 / 6
ಅರಿಶಿನವು ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಚಳಿಗಾಲದಲ್ಲಿ ನೋಯುತ್ತಿರುವ ಗಂಟಲು, ಕೆಮ್ಮು ಮುಂತಾದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಪ್ರತಿ ದಿನ ಬಿಸಿ ಹಾಲಿಗೆ ಒಂದು ಚಿಟಿಕೆ ಅರಶಿನ ಹುಡಿಯನ್ನು ಬೆರೆಸಿ ಕುಡಿಯಿರಿ.

ಅರಿಶಿನವು ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಚಳಿಗಾಲದಲ್ಲಿ ನೋಯುತ್ತಿರುವ ಗಂಟಲು, ಕೆಮ್ಮು ಮುಂತಾದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಪ್ರತಿ ದಿನ ಬಿಸಿ ಹಾಲಿಗೆ ಒಂದು ಚಿಟಿಕೆ ಅರಶಿನ ಹುಡಿಯನ್ನು ಬೆರೆಸಿ ಕುಡಿಯಿರಿ.

2 / 6
ತುಳಸಿ ಎಲೆಯಲ್ಲಿ ಅಪಾರ ಔಷಧಿಯ ಅಂಶಗಳನ್ನು ಹೊಂದಿದ್ದು, ಪ್ರತಿ ದಿನ ಬೆಳಗ್ಗೆ ತುಳಸಿ ಎಲೆಯನ್ನು ಸೇವಿಸಿ. ಜೊತೆಗೆ ಚಳಿಗಾಲದಲ್ಲಿ ನೀವು ಕುಡಿಯುವ ಬಿಸಿ ನೀರಿಗೆ ಒಂದೆರಡು ತುಳಸಿ ಎಲೆಗಳನ್ನು ಹಾಕಿ.

ತುಳಸಿ ಎಲೆಯಲ್ಲಿ ಅಪಾರ ಔಷಧಿಯ ಅಂಶಗಳನ್ನು ಹೊಂದಿದ್ದು, ಪ್ರತಿ ದಿನ ಬೆಳಗ್ಗೆ ತುಳಸಿ ಎಲೆಯನ್ನು ಸೇವಿಸಿ. ಜೊತೆಗೆ ಚಳಿಗಾಲದಲ್ಲಿ ನೀವು ಕುಡಿಯುವ ಬಿಸಿ ನೀರಿಗೆ ಒಂದೆರಡು ತುಳಸಿ ಎಲೆಗಳನ್ನು ಹಾಕಿ.

3 / 6
ಬಾದಾಮಿಯಲ್ಲಿ ಮೆಗ್ನೀಸಿಯಮ್, ಪ್ರೋಟೀನ್ ಮತ್ತು ಸತು ಸೇರಿದಂತೆ ಹಲವಾರು ಖನಿಜ ಅಂಶಗಳು ಬಾದಾಮಿಗಳಲ್ಲಿ ಸೇರಿವೆ. ಜೊತೆಗೆ ವಿಟಮಿನ್ ಇ ಹೊಂದಿದೆ. ವಿಟಮಿನ್ ಇ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳಿಂದ ರಕ್ಷಿಸಲು ಸಹಾಯಮಾಡುತ್ತದೆ.

ಬಾದಾಮಿಯಲ್ಲಿ ಮೆಗ್ನೀಸಿಯಮ್, ಪ್ರೋಟೀನ್ ಮತ್ತು ಸತು ಸೇರಿದಂತೆ ಹಲವಾರು ಖನಿಜ ಅಂಶಗಳು ಬಾದಾಮಿಗಳಲ್ಲಿ ಸೇರಿವೆ. ಜೊತೆಗೆ ವಿಟಮಿನ್ ಇ ಹೊಂದಿದೆ. ವಿಟಮಿನ್ ಇ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳಿಂದ ರಕ್ಷಿಸಲು ಸಹಾಯಮಾಡುತ್ತದೆ.

4 / 6
ಶುಂಠಿಯಲ್ಲಿ  ಉರಿಯೂತ ನಿವಾರಕ ಅಂಶವನ್ನು ಒಳಗೊಂಡಿದ್ದು, ಅದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ನಿಮ್ಮ ದೇಹ ಸೂಕ್ಷ್ಮಜೀವಿಗಳು ಮತ್ತು ವೈರಸ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಶುಂಠಿಯಲ್ಲಿ ಉರಿಯೂತ ನಿವಾರಕ ಅಂಶವನ್ನು ಒಳಗೊಂಡಿದ್ದು, ಅದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ನಿಮ್ಮ ದೇಹ ಸೂಕ್ಷ್ಮಜೀವಿಗಳು ಮತ್ತು ವೈರಸ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 6
ಬೆಳ್ಳುಳ್ಳಿಯಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಇದು ಫೋಲೇಟ್, ಸತು, ಮತ್ತು ವಿಟಮಿನ್ ಸಿ ಮತ್ತು ಬಿ ಯನ್ನು ಒಳಗೊಂಡಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಶೀತ ಮತ್ತು ಕೆಮ್ಮಿನ ಆಗಾಗ್ಗೆ ಚಳಿಗಾಲದ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ.

ಬೆಳ್ಳುಳ್ಳಿಯಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಇದು ಫೋಲೇಟ್, ಸತು, ಮತ್ತು ವಿಟಮಿನ್ ಸಿ ಮತ್ತು ಬಿ ಯನ್ನು ಒಳಗೊಂಡಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಶೀತ ಮತ್ತು ಕೆಮ್ಮಿನ ಆಗಾಗ್ಗೆ ಚಳಿಗಾಲದ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ.

6 / 6

Published On - 12:42 pm, Fri, 4 November 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ