AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗಿನಲ್ಲೊಂದು ಹೈಟೆಕ್ ಹಾಸ್ಟೆಲ್​: ಬಡ ವಿದ್ಯಾರ್ಥಿಗಳ ಪಾಲಿಗೆ ವರವಾದ ಸರ್ಕಾರಿ ವಸತಿ ನಿಲಯ

ಸರ್ಕಾರಿ ವಸತಿ ನಿಲಯಗಳು ಅಂದ್ರೆ ಅವ್ಯವಸ್ಥೆ ಆಗರ ಅನ್ನೋದು ಸಾಮಾನ್ಯ. ಆದ್ರೆ, ಈ ಹಾಸ್ಟೇಲ್ ತ್ರೀ ಸ್ಟಾರ್ ಹೊಟೆಲ್ ಗೂ ಏನೂ ಕಮ್ಮಿಯಿಲ್ಲ. ವಿದ್ಯಾರ್ಥಿಗಳಿಗೆ ಓದಲು ಒಳ್ಳೆಯ ವ್ಯವಸ್ಥೆ, ಸ್ವಚ್ಛ ಪರಿಸರ, ಹೈಟೆಕ್ ಲೈಬ್ರರಿ, ಕಂಪ್ಯೂಟರ್ ಲ್ಯಾಬ್, ವಿದ್ಯಾರ್ಥಿಗಳ ಮನಸ್ಸಿಗೆ ಬೇಜಾರ್ ಆದ್ರೆ, ಮನತಣೀಸಲು ಕಲರ್ ಫುಲ್ ಕಾರಂಜಿ ವ್ಯವಸ್ಥೆ ಇದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jun 17, 2024 | 9:47 PM

Share
ಸರ್ಕಾರಿ ವಸತಿ ನಿಲಯಗಳು ಅಂದರೆ ಅವ್ಯವಸ್ಥೆ ಆಗರ ಅನ್ನೋದು ಸಾಮಾನ್ಯ. ಆದರೆ ಈ ಹಾಸ್ಟೆಲ್ ತ್ರೀ ಸ್ಟಾರ್ ಹೊಟೆಲ್​ಗೂ ಏನೂ ಕಮ್ಮಿಯಿಲ್ಲ. ಇಲ್ಲಿನ ವ್ಯವಸ್ಥೆ ನೋಡಿದ್ರೆ, ಅಬ್ಬಾ ಇದು ಸರ್ಕಾರಿ ಹಾಸ್ಟೆಲಾ ಅನ್ನೋ ಪ್ರಶ್ನೆ ಕಾಡದೇ ಇರದು. ಈ ಹೈಟೆಕ್ ಹಾಸ್ಟೇಲ್ ಇರೋದು ಎಲ್ಲಿ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸರ್ಕಾರಿ ವಸತಿ ನಿಲಯಗಳು ಅಂದರೆ ಅವ್ಯವಸ್ಥೆ ಆಗರ ಅನ್ನೋದು ಸಾಮಾನ್ಯ. ಆದರೆ ಈ ಹಾಸ್ಟೆಲ್ ತ್ರೀ ಸ್ಟಾರ್ ಹೊಟೆಲ್​ಗೂ ಏನೂ ಕಮ್ಮಿಯಿಲ್ಲ. ಇಲ್ಲಿನ ವ್ಯವಸ್ಥೆ ನೋಡಿದ್ರೆ, ಅಬ್ಬಾ ಇದು ಸರ್ಕಾರಿ ಹಾಸ್ಟೆಲಾ ಅನ್ನೋ ಪ್ರಶ್ನೆ ಕಾಡದೇ ಇರದು. ಈ ಹೈಟೆಕ್ ಹಾಸ್ಟೇಲ್ ಇರೋದು ಎಲ್ಲಿ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

1 / 8
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮಾದರಿ ವಸತಿ ನಿಲಯ ಗದಗ ನಗರದ ಮುಳಗುಂದ ರಸ್ತೆಯಲ್ಲಿದೆ. ಹೆಸರಲ್ಲಿ ಮಾತ್ರ ಮಾದರಿಯಲ್ಲ ವ್ಯವಸ್ಥೆಯಲ್ಲೂ ಮಾದರಿಯಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮಾದರಿ ವಸತಿ ನಿಲಯ ಗದಗ ನಗರದ ಮುಳಗುಂದ ರಸ್ತೆಯಲ್ಲಿದೆ. ಹೆಸರಲ್ಲಿ ಮಾತ್ರ ಮಾದರಿಯಲ್ಲ ವ್ಯವಸ್ಥೆಯಲ್ಲೂ ಮಾದರಿಯಾಗಿದೆ.

2 / 8
ಅಂದಹಾಗೇ 180 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಸತಿ ನಿಯದಲ್ಲಿ ಇದ್ದಾರೆ. ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ಇಡಲಾಗಿತ್ತು. ಹಾಸ್ಟೆಲ್ ಮುಂದೆ ಗಾರ್ಡ ಮಾಡಲಾಗಿದೆ. ಕಟ್ಟಡದ ಗೋಡೆಗಳ ಮೇಲೆ ಮನಸ್ಸು ಪರಿವರ್ತನೆಯಾಗುವ ಗೋಡೆ‌ ಬರಹಳನ್ನು ಬರೆಯಲಾಗಿದೆ. ಇಡೀ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳನ್ನು ಬಿಡಿಸಲಾಗಿದೆ.

ಅಂದಹಾಗೇ 180 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಸತಿ ನಿಯದಲ್ಲಿ ಇದ್ದಾರೆ. ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ಇಡಲಾಗಿತ್ತು. ಹಾಸ್ಟೆಲ್ ಮುಂದೆ ಗಾರ್ಡ ಮಾಡಲಾಗಿದೆ. ಕಟ್ಟಡದ ಗೋಡೆಗಳ ಮೇಲೆ ಮನಸ್ಸು ಪರಿವರ್ತನೆಯಾಗುವ ಗೋಡೆ‌ ಬರಹಳನ್ನು ಬರೆಯಲಾಗಿದೆ. ಇಡೀ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳನ್ನು ಬಿಡಿಸಲಾಗಿದೆ.

3 / 8
ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡುವ ವಾತಾವರಣ ಸೃಷ್ಠಿ ಮಾಡಲಾಗಿದೆ. ಸ್ವಚ್ಛವಾದ ಪರಿಸರ. ಹೈಟೆಕ್ ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಸಾಕಷ್ಟು ಸೌಲಭ್ಯ ನೀಡಲಾಗಿದೆ. ಜಿಲ್ಲೆಯಲ್ಲಿ ಇದೊಂದು ಮಾದರಿ ವಸತಿ ನಿಲಯವೆಂದೆ ಫೇಮಸ್ ಆಗಿದೆ.

ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡುವ ವಾತಾವರಣ ಸೃಷ್ಠಿ ಮಾಡಲಾಗಿದೆ. ಸ್ವಚ್ಛವಾದ ಪರಿಸರ. ಹೈಟೆಕ್ ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಸಾಕಷ್ಟು ಸೌಲಭ್ಯ ನೀಡಲಾಗಿದೆ. ಜಿಲ್ಲೆಯಲ್ಲಿ ಇದೊಂದು ಮಾದರಿ ವಸತಿ ನಿಲಯವೆಂದೆ ಫೇಮಸ್ ಆಗಿದೆ.

4 / 8
ದಿಗಂತದ ದೇವರಾಜ್ ಅರಸು ಅವರ ಪುತ್ಥಳಿಯನ್ನು ನಿರ್ಮಾಣ ಮಾಡಲಾಗಿದ್ದು, ಅದಕ್ಕೆ ಕಲರ್ ಫುಲ್ ಕಾರಂಜಿ ವ್ಯವಸ್ಥೆ ಮಾಡಲಾಗಿದೆ. ಹಾಗೇ ಹೈಟೆಕ್ ಗ್ರಂಥಾಲಯ ಇರೋದರಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಎಲ್ಲಾ ತರಹದ ಪುಸ್ತಕ ವ್ಯವಸ್ಥೆ ಮಾಡಲಾಗಿದೆ.

ದಿಗಂತದ ದೇವರಾಜ್ ಅರಸು ಅವರ ಪುತ್ಥಳಿಯನ್ನು ನಿರ್ಮಾಣ ಮಾಡಲಾಗಿದ್ದು, ಅದಕ್ಕೆ ಕಲರ್ ಫುಲ್ ಕಾರಂಜಿ ವ್ಯವಸ್ಥೆ ಮಾಡಲಾಗಿದೆ. ಹಾಗೇ ಹೈಟೆಕ್ ಗ್ರಂಥಾಲಯ ಇರೋದರಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಎಲ್ಲಾ ತರಹದ ಪುಸ್ತಕ ವ್ಯವಸ್ಥೆ ಮಾಡಲಾಗಿದೆ.

5 / 8
ಇಲ್ಲಿನ ವಸತಿ ನಿಲಯದ ಅಧಿಕಾರಿ ಬಸವರಾಜ್ ಬಳ್ಳಾರಿ ಅವರು ಮುತುವರ್ಜಿಯಿಂದ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾಡಿಕೊಂಡು, ಅವರ ಹಣಕಾಸಿನ ಸಹಯೋಗದಲ್ಲಿ ಹೈಟೆಕ್ ಸ್ಪರ್ಶ ನೀಡಿದ್ದಾರೆ. ಈ ವಸತಿ ನಿಲಯದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಒಳ್ಳೆಯ ಸಾಧನೆ ಮಾಡಿದ್ದಾರೆ.

ಇಲ್ಲಿನ ವಸತಿ ನಿಲಯದ ಅಧಿಕಾರಿ ಬಸವರಾಜ್ ಬಳ್ಳಾರಿ ಅವರು ಮುತುವರ್ಜಿಯಿಂದ ಹಳೇ ವಿದ್ಯಾರ್ಥಿಗಳ ಸಂಘವನ್ನು ಮಾಡಿಕೊಂಡು, ಅವರ ಹಣಕಾಸಿನ ಸಹಯೋಗದಲ್ಲಿ ಹೈಟೆಕ್ ಸ್ಪರ್ಶ ನೀಡಿದ್ದಾರೆ. ಈ ವಸತಿ ನಿಲಯದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಒಳ್ಳೆಯ ಸಾಧನೆ ಮಾಡಿದ್ದಾರೆ.

6 / 8
ಇಡೀ ಜಿಲ್ಲೆಗೆ ಮಾದರಿ ವಸತಿ ನಿಲಯ ಎಂದು ಖ್ಯಾತಿ ಪಡೆದಿದೆ. ಹೀಗಾಗಿ ಇದೇ ಮಾದರಿಯಲ್ಲಿ ಗದಗ ಜಿಲ್ಲೆಯ ಏಳು ತಾಲೂಕಿನಲ್ಲಿ ಇಂಥಹ ಹಾಸ್ಟೆಲ್ ಒಂದೊಂದು ಹಾಸ್ಟೆಲ್ ಮಾಡ್ಬೇಕು ಎನ್ನುವ ಗುರಿಯನ್ನು ಇಲಾಖೆ ಇಟ್ಟುಕೊಂಡಿದೆ.

ಇಡೀ ಜಿಲ್ಲೆಗೆ ಮಾದರಿ ವಸತಿ ನಿಲಯ ಎಂದು ಖ್ಯಾತಿ ಪಡೆದಿದೆ. ಹೀಗಾಗಿ ಇದೇ ಮಾದರಿಯಲ್ಲಿ ಗದಗ ಜಿಲ್ಲೆಯ ಏಳು ತಾಲೂಕಿನಲ್ಲಿ ಇಂಥಹ ಹಾಸ್ಟೆಲ್ ಒಂದೊಂದು ಹಾಸ್ಟೆಲ್ ಮಾಡ್ಬೇಕು ಎನ್ನುವ ಗುರಿಯನ್ನು ಇಲಾಖೆ ಇಟ್ಟುಕೊಂಡಿದೆ.

7 / 8
ವಿದ್ಯಾರ್ಥಿಗಳಿಗೆ ಬೆಡ್ ವ್ಯವಸ್ಥೆ ಹಾಗೂ ಊಟ ಉಪಹಾರದ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಬೆಡ್ ವ್ಯವಸ್ಥೆ ಹಾಗೂ ಊಟ ಉಪಹಾರದ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ಮಾಡಲಾಗಿದೆ.

8 / 8

Published On - 9:46 pm, Mon, 17 June 24

Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ