ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ
Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.
Updated on:Jul 10, 2022 | 2:45 PM
Share

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Published On - 2:44 pm, Sun, 10 July 22
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
