ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ
Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.
Updated on:Jul 10, 2022 | 2:45 PM
Share

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Published On - 2:44 pm, Sun, 10 July 22
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ...
ಬಂಗಾಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಸೆ. 1ರಿಂದ ಭಾರಿ ದಂಡ!
ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಕಥೆ? ನಿರ್ದೇಶಕರ ಸ್ಪಷ್ಟನೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ರಾಜೀನಾಮೆಗೆ ಸಿದ್ಧ ಎಂದ ಉದ್ಧವ್ ಠಾಕ್ರೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ




